ಡಿ. 16 ರಂದು ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ  ಕಾರ್ತಿಕೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ ಕಾರ್ತಿಕೋತ್ಸವ  ಸಮಿತಿಯಿಂದ  ಡಿ. 16 ರಂದು ಸೋಮವಾರ ಸಂಜೆ 6.30ಕ್ಕೆ  ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ ಸ್ವಾಮಿಗೆ  ಕಾರ್ತಿಕೋತ್ಸ  ನಡೆಯಲಿದೆ.

ಇದೇ ಸಂದರ್ಭದಲ್ಲಿ  ದಾವಣಗೆರೆ ನಗರದ  ತರಳಬಾಳು ಬಡಾವಣೆಯ  ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ  ಸ್ಥಾಪಿತಗೊಂಡಿರುವ  ಶ್ರೀ ಸ್ವಾಮಿಯ ಶಿಲಾಮೂರ್ತಿಗೆ ಅಭಿಷೇಕ ಹಾಗೂ ನಂದಾ ದೀಪವನ್ನು  ಸರ್ವ ಭಕ್ತರು ಬೆಳಗಿಸುವುದರ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು. ಇದೇ ವೇಳೆ  ವಿಶ್ವಬಂಧು ಶ್ರೀ  ಮರುಳಸಿದ್ಧರ  ಜೀವನಾದರ್ಶ ಕುರಿತು ಡಾ. ನಾ. ಲೋಕೇಶ್ ಒಡೆಯರ್  ಉಪನ್ಯಾಸ ನೀಡಲಿದ್ದಾರೆ.

ಕದಳಿ ಮಹಿಳಾ ತಂಡ ಅನುಭವ ಮಂಟಪ ದಾವಣಗೆರೆ ಹಾಗೂ  ಶ್ರೀಮತಿ ರುದ್ರಾಕ್ಷಿಬಾಯಿ  ಮತ್ತು ವೃಂದದವರು  ದಾವಣಗೆರೆ ಇವರಿಂದ ಸಂಗೀತ ಸೌರಭ ಜರುಗಲಿದೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *