ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ದಾವಣಗೆರೆ ಪ್ರಾದೇಶಿಕ ಕೇಂದ್ರದ 2020-21ನೇ ಸಾಲಿನ ಪ್ರವೇಶಾತಿ ಪೋಸ್ಟರ್ ಅನ್ನು ಮೇಯರ್ ಅಜಯ್ ಕುಮಾರ್ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಟಿ ವಿರೇಶ್, ಪ್ರಸನ್ನ ಕುಮಾರ್, ಗೋಪಿ ನಾಯಕ್ ಹಾಗೂ ಪ್ರಾದೇಶಿಕ ನಿರ್ದೇಶಕ ಡಾ. ಸುಧಾಕರ್ ಹೊಸಳ್ಳಿ ಇತರರು ಉಪಸ್ಥಿತರಿದ್ದರು.



