Connect with us

Dvgsuddi Kannada | online news portal | Kannada news online

ರಾಹುಲ್ ಗಾಂಧಿ, ಶಾಮನೂರು ಶಿವಶಂಕರಪ್ಪ ಜನ್ಮ ದಿನಾಚರಣೆ:  ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಹಾರ ಕಿಟ್ ವಿತರಣೆ

ದಾವಣಗೆರೆ

ರಾಹುಲ್ ಗಾಂಧಿ, ಶಾಮನೂರು ಶಿವಶಂಕರಪ್ಪ ಜನ್ಮ ದಿನಾಚರಣೆ:  ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಹಾರ ಕಿಟ್ ವಿತರಣೆ

 ಡಿವಿಜಿ ಸುದ್ದಿ, ದಾವಣಗೆರೆ: ಸಂಸದ ರಾಹುಲ್ ಗಾಂಧಿ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹುಟ್ಟು ಹಬ್ಬದ ಹಿನ್ನೆಲೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಡವರಿಗೆ ಆಹಾರ ಕಿಟ್ ನೀಡಲಾಯಿತು.

sagar 2 1

ಈ ಕಾರ್ಯಕ್ರಮದಲ್ಲಿ  ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷ  ಹರೀಶ್ ಕೆಂಗನಹಳ್ಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್.‌ಎಚ್, ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರರು ಮೈನುದ್ದೀನ್ ಜೆಜೆ , ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿಗಳಾದ ಹರೀಶ್ ಕೆಎಲ್ , ಮಹಮ್ಮದ್ ಜಾಫರ್ , ಯುವ ಕಾಂಗ್ರೆಸ್ಸಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹಮ್ಮದ್ ಸಾಧಿಕ್ , ಜಿಲ್ಲಾ ಉಪಾಧ್ಯಕ್ಷ ದಯಾನಂದ್ ಹಂಚಿನಮನೆ, ಉತ್ತರ ವಲಯ ಉಪಾಧ್ಯಕ್ಷ  ವಿನಯ್ ಕಾಡಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣದ ರಘು ದೊಡ್ಡಮನಿ,  ಬಾತಿ ಶಿವಕುಮಾರ್ , ಕಿಸಾನ್ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ  ಜಾವೀದ್ , ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಕಾರ್ಯದರ್ಶಿ  ಈಶ್ವರ್ ಬಿಎಂ,  ಜಿಲ್ಲಾ ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿ ಹಾಲೇಶ್ ಬಿ , ಸೋನಿಯಾ ಗಾಂಧಿ  ಬ್ರಿಗೇಡ್  ಜಿಲ್ಲಾಧ್ಯಕ್ಷ ಜಾಕೀರ್  ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top