Connect with us

Dvgsuddi Kannada | online news portal | Kannada news online

ಎಂಎಸ್ ಬಿ ಕಾಲೇಜ್ ನಲ್ಲಿ ಮತದಾರರ ಮಿಂಚಿನ ನೋಂದಣಿ

ದಾವಣಗೆರೆ

ಎಂಎಸ್ ಬಿ ಕಾಲೇಜ್ ನಲ್ಲಿ ಮತದಾರರ ಮಿಂಚಿನ ನೋಂದಣಿ

ಡಿವಿಜಿ ಸುದ್ದಿ, ದಾವಣಗೆರೆ:  ಮಾಗನೂರು ಸರ್ವಮಂಗಳಮ್ಮ ಬಸಪ್ಪ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮತದಾರರ ಮಿಂಚಿನ ನೋಂದಣಿ ಹಾಗೂ ಮತದಾರರ ಜಾಗೃತಿ ಅಭಿಯಾನವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಕೆ ಹನುಮಂತಪ್ಪ  ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾ  ಅಧಿಕಾರಿ ಡಾ.ಪರಮೇಶ್.ಎಸ್ ,  ಟಿ. ಆರ್. ರಂಗಸ್ವಾಮಿ, ಉಪನ್ಯಾಸಕ  ಡಾ.ರಾಘವೇಂದ್ರ.ಆರ್,  ಉಷಾ  ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top