Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ

Socials

ದಾವಣಗೆರೆ

ಮೌಢ್ಯಾಚರಣೆ ನಿವಾರಣೆಗೆ ಮುರುಘಾ ಶ್ರೀ ಮಾಡಿದ ಕಾರ್ಯ ಏನು ಗೊತ್ತಾ..?

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: January 12, 2020
Share
1 Min Read
SHARE

ಡಿವಿಜಿ ಸುದ್ದಿ, ದಾವಣಗೆರೆ: ಸದಾ ವೈಚಾರಿಕತೆ, ಮೌಢ್ಯ ನಿವಾರಣೆಯಲ್ಲಿ ಸಕ್ರಿಯರಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ದೇವದಾಸಿ ಮಹಿಳೆಯರ ಜೊತೆ ಮೌಢ್ಯಾಚರಣೆ ನಿವಾರಣೆ ಕುರಿತು ಸಂವಾದ ನಡೆಸಿದರು.

ನಗರದಲ್ಲಿ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವದಾಸಿ ಮಹಿಳೆಯರಿಗೆ ಸಾಂಕೇತಿಕವಾಗಿ ಐದು ಮಹಿಳೆಯ ಜಡ್ಡುಗಟ್ಟಿದ ಜಡೆ ಕತ್ತರಿಸುವ ಮೂಲಕ ಅರಿವು ಮೂಡಿಸಿದರು.

murugha2

ನಂತರ ಮಾತನಾಡಿದ ಶ್ರೀಗಳು ಧರ್ಮ, ದೇವರ ಹೆಸರಲ್ಲಿ ನಡೆಯುವ ಎಲ್ಲಾ ಅಮಾನವೀಯ ಆಚರಣೆಯಿಂದ ಹೊರ ಬರಬೇಕು. ಎಲ್ಲ ಸಮುದಾಯವನ್ನು ಒಳಗೊಂಡಾಗ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ. ಅದಕ್ಕಾಗಿಯೇ ಬಸವಣ್ಣ ಸೊಳೆ ಸಂಕವ್ವ, ಹೆಂಡದ ಮಾರಯ್ಯರನ್ನು ಶರಣ, ಶರಣೆಯರನ್ನಾಗಿ ಪರಿವರ್ತಿಸುದ ಎಂದರು.

Related News

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
July 23, 2026
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
July 22, 2026
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
July 22, 2026

murugha.jpg3

ದಾಸಿ ಅಂದರೆ ಗುಲಾಮ ಎಂದರ್ಥ. ಅದನ್ನು ಬಿಟ್ಟು ಅಕ್ಷರದ ಸಂಸ್ಕೃತಿ ಕಡೆ ದೇವ ದಾಸಿಯರು ಬರಬೇಕು. ಯಾವ ಕಾಯಕವೂ ನಿಕೃಷ್ಟವಲ್ಲ. ನೀವು ಅನಿವಾರ್ಯವಾಗಿ ಈ ದಾರಿ ಹಿಡಿದಿದ್ದೀರಿ ಈ ಅಮಾನವೀಯ ವೃತ್ತಿಯಿಂದ ಹೊರಬರಬೇಕು. ಇದಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕರೆ ನೀಡಿದರು.

Related News

arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
July 22, 2026
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ
July 22, 2026
davangere crime news
ದಾವಣಗೆರೆ: ಜಪ್ತಿ ಮಾಡಿದ 3.91 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರಿಸಿದ ಜಿಲ್ಲಾ ಪೊಲೀಸ್
July 21, 2026
TAGGED:# Davangere#newsfeaturedmurugha muttsharana samskruthi uthasavaದಾವಣಗೆರೆಶರಣ ಸಂಸ್ಕೃತಿ ಉತ್ಸವ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಭಾನುವಾರದ ರಾಶಿ ಭವಿಷ್ಯ
Next Article ನಾಳೆ ದೆಹಲಿಗೆ ಸಿದ್ದರಾಮಯ್ಯ; ಸಿಎಲ್ ಪಿ, ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಗುತ್ತಾ ಮುಕ್ತಿ….?
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!