Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

rain22
ಮುಂದಿನ ಎರಡ್ಮೂರು ದಿನ ರಾಜ್ಯದಲ್ಲಿ ಬಿರು ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
astrology today 1
ಮಂಗಳವಾರದ ರಾಶಿ ಭವಿಷ್ಯ 28 ಏಪ್ರಿಲ್ 2026
arecanut 1
ದಾವಣಗೆರೆ: ಚೇತರಿಕೆ ಕಾಣದ ಅಡಿಕೆ ರೇಟ್; ಎಷ್ಟಿದೆ ಇಂದಿನ ರಾಶಿ ಅಡಿಕೆ ದರ..?
sslc toper news
ದಾವಣಗೆರೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ
astrology today 1
ಸೋಮವಾರದ ರಾಶಿ ಭವಿಷ್ಯ 27 ಏಪ್ರಿಲ್ 2026

Socials

ದಾವಣಗೆರೆ

ಮೌಢ್ಯಾಚರಣೆ ನಿವಾರಣೆಗೆ ಮುರುಘಾ ಶ್ರೀ ಮಾಡಿದ ಕಾರ್ಯ ಏನು ಗೊತ್ತಾ..?

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: January 12, 2020
Share
1 Min Read
SHARE

ಡಿವಿಜಿ ಸುದ್ದಿ, ದಾವಣಗೆರೆ: ಸದಾ ವೈಚಾರಿಕತೆ, ಮೌಢ್ಯ ನಿವಾರಣೆಯಲ್ಲಿ ಸಕ್ರಿಯರಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ದೇವದಾಸಿ ಮಹಿಳೆಯರ ಜೊತೆ ಮೌಢ್ಯಾಚರಣೆ ನಿವಾರಣೆ ಕುರಿತು ಸಂವಾದ ನಡೆಸಿದರು.

ನಗರದಲ್ಲಿ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವದಾಸಿ ಮಹಿಳೆಯರಿಗೆ ಸಾಂಕೇತಿಕವಾಗಿ ಐದು ಮಹಿಳೆಯ ಜಡ್ಡುಗಟ್ಟಿದ ಜಡೆ ಕತ್ತರಿಸುವ ಮೂಲಕ ಅರಿವು ಮೂಡಿಸಿದರು.

murugha2

ನಂತರ ಮಾತನಾಡಿದ ಶ್ರೀಗಳು ಧರ್ಮ, ದೇವರ ಹೆಸರಲ್ಲಿ ನಡೆಯುವ ಎಲ್ಲಾ ಅಮಾನವೀಯ ಆಚರಣೆಯಿಂದ ಹೊರ ಬರಬೇಕು. ಎಲ್ಲ ಸಮುದಾಯವನ್ನು ಒಳಗೊಂಡಾಗ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ. ಅದಕ್ಕಾಗಿಯೇ ಬಸವಣ್ಣ ಸೊಳೆ ಸಂಕವ್ವ, ಹೆಂಡದ ಮಾರಯ್ಯರನ್ನು ಶರಣ, ಶರಣೆಯರನ್ನಾಗಿ ಪರಿವರ್ತಿಸುದ ಎಂದರು.

Related News

rain22
ಮುಂದಿನ ಎರಡ್ಮೂರು ದಿನ ರಾಜ್ಯದಲ್ಲಿ ಬಿರು ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
April 28, 2026
astrology today 1
ಮಂಗಳವಾರದ ರಾಶಿ ಭವಿಷ್ಯ 28 ಏಪ್ರಿಲ್ 2026
April 27, 2026
arecanut 1
ದಾವಣಗೆರೆ: ಚೇತರಿಕೆ ಕಾಣದ ಅಡಿಕೆ ರೇಟ್; ಎಷ್ಟಿದೆ ಇಂದಿನ ರಾಶಿ ಅಡಿಕೆ ದರ..?
April 27, 2026

murugha.jpg3

ದಾಸಿ ಅಂದರೆ ಗುಲಾಮ ಎಂದರ್ಥ. ಅದನ್ನು ಬಿಟ್ಟು ಅಕ್ಷರದ ಸಂಸ್ಕೃತಿ ಕಡೆ ದೇವ ದಾಸಿಯರು ಬರಬೇಕು. ಯಾವ ಕಾಯಕವೂ ನಿಕೃಷ್ಟವಲ್ಲ. ನೀವು ಅನಿವಾರ್ಯವಾಗಿ ಈ ದಾರಿ ಹಿಡಿದಿದ್ದೀರಿ ಈ ಅಮಾನವೀಯ ವೃತ್ತಿಯಿಂದ ಹೊರಬರಬೇಕು. ಇದಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕರೆ ನೀಡಿದರು.

Related News

sslc toper news
ದಾವಣಗೆರೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ
April 27, 2026
astrology today 1
ಸೋಮವಾರದ ರಾಶಿ ಭವಿಷ್ಯ 27 ಏಪ್ರಿಲ್ 2026
April 26, 2026
davangere chirate
ದಾವಣಗೆರೆ: ಬೈಕ್ ಸವಾರರ ಮೇಲೆ ಚಿರತೆ ದಾಳಿ
April 26, 2026
TAGGED:# Davangere#newsfeaturedmurugha muttsharana samskruthi uthasavaದಾವಣಗೆರೆಶರಣ ಸಂಸ್ಕೃತಿ ಉತ್ಸವ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಭಾನುವಾರದ ರಾಶಿ ಭವಿಷ್ಯ
Next Article ನಾಳೆ ದೆಹಲಿಗೆ ಸಿದ್ದರಾಮಯ್ಯ; ಸಿಎಲ್ ಪಿ, ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಗುತ್ತಾ ಮುಕ್ತಿ….?
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

taralabalu hunnime 1

ತರಳಬಾಳು ಮಠದಿಂದ ಪ್ರತಿಭಾನ್ವಿತ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಶನಿವಾರದ ರಾಶಿ ಭವಿಷ್ಯ 25 ಏಪ್ರಿಲ್ 2026

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!