ಮಕ್ಕಳಿಗೆ ಹಾಲು ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ನಾಗರ ಪಂಮಿಯಲ್ಲಿ ಹುತ್ತಕ್ಕೆ ಹಾಲು ಹಾಕುವುದು ಸಾಮಾನ್ಯ. ಆದರೆ,  ದಾವಣಗೆರೆ ನಗರದ 45ನೇ ವಾರ್ಡಿನ ಕರೂರು ಗ್ರಾಮದಲ್ಲಿ ನಾಗರ ಪಂಚಮಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.

ಇಲ್ಲಿನ ಶಾಲೆಯ ಎಸ್ ಡಿಎಂಸಿ  ಅಧ್ಯಕ್ಷರಾದ ಹನುಮಂತಪ್ಪ ಕರೂರು, ಮಾರುತಿ, ಸಚಿನ್ ಸೇರಿಕೊಂಡು ಗ್ರಾಮದ ಮಕ್ಕಳಿಗೆ ಕುಡಿಯಲು ಹಾಲನ್ನು ನೀಡಿದ್ದಾರೆ. ಈ ಮೂಲಕ ನಾಗರ ಪಂಚಮಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.

karuru 2

ಮಕ್ಕಳಲ್ಲಿ ವೈಚಾರಿಕತೆ ಬಿತ್ತುವ ಉದ್ದೇಶದಿಂದ ಇಂತಹ ವಿಶಿಷ್ಟ ಆಚರಣೆ ಮಾಡಿದ್ದೇವೆ. ಹುತ್ತಕ್ಕೆ ಹಾಲು ಹಾಕುವುದರಿಂದ ಹಾಲು ವ್ಯರ್ಥವಾಗಿ ಹೋಗುತ್ತದೆ. ಅದೇ ಹಾಲನ್ನು ಮಕ್ಕಳಿಗೆ ನೀಡಿದರೆ, ಮಕ್ಕಳು ಕೂಡ ಸಂತೋಷದಿಂದ ಹಾಲು ಕುಡಿಯುತ್ತಾರೆ. ಇಂತಹ  ವೈಚಾರಿಕತೆ ಬಿತ್ತುವುದರಿಂದ ಮಕ್ಕಳು ಕೂಡ ಮುಂದಿನ ದಿನಗಳಲ್ಲಿ ಜೀನದಲ್ಲಿ ಅಳವಡಿಸಿಕೊಳ್ಳಲಿ ಎಂಬುದು  ನಮ್ಮ ಆಶಯ ಎಂದು ಹನುಮಂತಪ್ಪ ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *