Connect with us

Dvgsuddi Kannada | online news portal | Kannada news online

ನವ ಚೈತನ್ಯ ಸೇವಾ ಸಂಸ್ಥೆಯಿಂದ ಅಗತ್ಯ ವಸ್ತುಗಳ ವಿತರಣೆ

ಪ್ರಮುಖ ಸುದ್ದಿ

ನವ ಚೈತನ್ಯ ಸೇವಾ ಸಂಸ್ಥೆಯಿಂದ ಅಗತ್ಯ ವಸ್ತುಗಳ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ: ನವ ಚೈತನ್ಯ ಸೇವಾ ಸಂಸ್ಥೆ ಯಿಂದ ಕರೂರ್ ಕ್ರಾಸ್ , ತೋಟಗಾರಿಕೆ ಇಲಾಖೆ , ಐಎಂಎ ರಸ್ತೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಬಂದ  ಕೂಲಿ ಕಾರ್ಮಿಕರಿಗೆ  ಅಗತ್ಯ ವಸ್ತು, ಕುಡಿಯುವ ನೀರು, ಆಹಾರ ಕಿಟ್ ವಿತರಿಸಲಾಯಿತು.

ಸಾಹಿತಿ, ನ್ಯಾಯವಾದಿ ರೇವಣ್ಣ ಬಳ್ಳಾರಿ ಅವರ ನೇತೃತ್ವದಲ್ಲಿ ಈ ಸೇವಾ ಕಾರ್ಯ ನಡೆದಿದೆ.  ಜನಪ್ರಿಯ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ  ಜೊತೆ ಕೈ ಜೋಡಿಸಿದ ಜಿಲ್ಲಾ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರಿಗೆ,ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ, ಕಂದಾಯ , ಬ್ಯಾಂಕ್,ಪೊಲೀಸ್, ಮುಂತಾದ ಇಲಾಖೆಯವರಿಗೆ ಅಭಿನಂದನೆ ಸಲ್ಲಿಸಿದರು.

nava chaitnya davangere 2

ಈ ಸಂದರ್ಭದಲ್ಲಿ ಅರ್.ಬಸವರಾಜ್, ರಮೇಶ್, ಮಲ್ಲಿಕಾರ್ಜುನ, ಪ್ರಸಾದ್, ಗಿರೀಶ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top