ದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ : 77 ಜಾನುವಾರಗಳ ರಕ್ಷಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ತಮಿಳುನಾಡು , ಕೇರಳಕ್ಕೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದ 77 ಜಾನುವಾರಗಳನ್ನು ಪೊಲೀಸರು ಭರ್ಜರಿ ಕಾರ್ಯಾಚಾರಣೆ ನಡೆಸಿ  ರಕ್ಷಣೆ ಮಾಡಿದ್ದಾರೆ.

ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಈ  ‌ ಕಾರ್ಯಾಚರಣೆ ನಡೆದಿದೆ. ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ,  ಒಟ್ಟು 12 ಜನರ ಬಂಧಿಸಿದ್ದಾರೆ. 77 ಜಾನುವಾರುಗಳಲ್ಲಿ 45 ಎಮ್ಮೆ 32 ಎತ್ತುಗಳನ್ನು ರಕ್ಷಣೆ ಮಾಡಲಾಗಿದೆ.

januvaru 2

ರಾಣೇಬೆನ್ನೂರು, ದಾವಣಗೆರೆ ಜಿಲ್ಲೆಯ  ವಿವಿಧ ಪ್ರದೇಶದಿಂದ ಅಕ್ರಮವಾಗಿ  ವಾಹನಗಳಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಿಸಲಾಗುತ್ತಿತ್ತು.  ನಾಲ್ಕು ಕಂಟೈನರ್ ಮೂಲಕ  ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ವಾಹನಲ್ಲಿಯೇ  ಮೂರು ಜಾನುವಾರು ಸಾವನ್ನಪ್ಪಿವೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಜಪ್ತಿ ಮಾಡಿದ ಜಾನುವಾರುಗಳನ್ನು  ಹೆಬ್ಬಾಳು ಬಳಿ ಗೋಶಾಲೆಯಲ್ಲಿ ಬಿಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *