ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ದಾವಣಗೆರೆಯಲ್ಲಿ ಬೆಸ್ಕಾಂ ಕಚೇರಿಯಲ್ಲಿ ತುರ್ತು  ಕಾಮಗಾರಿ ಇರುವುದರಿಂದ ನಾಳೆ( ಮೇ 23) ರ ಬೆಳಗ್ಗೆ  9 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ವಿದ್ಯಾನಗರ, ರಂಗನಾಥ, ವಿವೇಕಾನಂದ, ಅತ್ತಿಗೆರೆ, ಇಂಡಸ್ಟ್ರಿಯಲ್, ವಾಟರ್ ವರ್ಕ್ಸ್, ಸರಸ್ವತಿ, ಎಸ್.ಎಸ್. ಹೈಟೆಕ್, ಶಾಮನೂರು, ತರಳಬಾಳು ಮತ್ತು ಜೆ.ಹೆಚ್.ಪಿ-1 ಫೀಡರ್‍ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ದಾವಣಗೆರೆ ನಗರದ ಶಿವಕುಮಾರ ಬಡಾವಣೆ ಮೊದಲನೆ ಮತ್ತು 2ನೇ ಹಂತ, ಐ.ಟಿ.ಐ. ಕಾಲೇಜು ಸುತ್ತಮುತ್ತ, ಹದಡಿರಸ್ತೆ, ಶ್ರೀನಿವಾಸ್ ನಗರ 8 ಮತ್ತು 9 ನೇ ಕ್ರಾಸ್, ತರಳಬಾಳು ಬಡಾವಣೆ, ವಿದ್ಯಾನಗರ, ವಿನಾಯಕ ನಗರ, ನೂತನ್ ಕಾಲೇಜು, ವಿವೇಕಾನಂದ ಬಡಾವಣೆ, ಆಂಜನೇಯ ಬಡಾವಣೆ, ರಂಗನಾಥ ಬಡಾವಣೆ, ಸರಸ್ವತಿ ಬಡಾವಣೆ, ಜಯನಗರ ಎ ಮತ್ತು ಬಿ ಬ್ಲಾಕ್, ಎಸ್.ಎಸ್. ಆಸ್ಪತ್ರೆ ರಸ್ತೆ, ಎಸ್.ಒ.ಜಿ. ಕಾಲೋನಿ, ರಾಮನಗರ,  ಇಂಡಸ್ಟ್ರಿಯಲ್ ಏರಿಯ, ಲೋಕಿಕೆರೆ ರಸ್ತೆ, ಸರ್ಕ್ಯೂಟ್ ಹೌಸ್, ವಾಟರ್ ವರ್ಕ್ಸ್, ದೂರದರ್ಶನ ಕೇಂದ್ರ,  ಶಾಮನೂರು, ತರಳಬಾಳು ಮತ್ತು ಜೆ.ಹೆಚ್.ಪಿ-1 ವ್ಯಾಪ್ತಿಯ ಸುತ್ತಮುತ್ತ, ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ  ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *