Connect with us

Dvgsuddi Kannada | online news portal | Kannada news online

ದಾವಣಗೆರೆ : ಪೌರ ಕಾರ್ಮಿಕರಿಗೆ ಗ್ಲೌಸ್ ವಿತರಣೆ

ಪ್ರಮುಖ ಸುದ್ದಿ

ದಾವಣಗೆರೆ : ಪೌರ ಕಾರ್ಮಿಕರಿಗೆ ಗ್ಲೌಸ್ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯ ಒಬಿಜಿ ಸೊಸೈಟಿ (ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು) ವತಿಯಿಂದ ದಾವಣಗೆರೆ ನಗರದ ಪೌರ ಕಾರ್ಮಿಕರಿಗೆ 450 ರಬ್ಬರ್ ಗ್ಲಾಸ್ ಗಳನ್ನು ವಿತರಸಲಾಯಿತು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ಡಾ. ಶೋಭಾ ಧನಂಜಯ, ಕಾರ್ಯದರ್ಶಿ ಡಾ. ಮಧು ಕೆ,ಎನ್ , ಹಿರಿಯ ಪ್ರಾಧ್ಯಾಪಕರದ ಡಾ. ರವಿ ಗೌಡ, ಉಪ ಮೇಯರ್ ಸೌಮ್ಯ ನರೇಂದ್ರಕುಮಾರ್, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರು ಪ್ರಸನ್ನ ಕುಮಾರ್, ಪಾಲಿಕೆ ಆಯುಕ್ತರು ವಿಶ್ವನಾಥ್ ಮುದಜ್ಜಿ, ಪಾಲಿಕೆ ಸದಸ್ಯ ಸುರೇಶ್ ಕುಮಾರ್, ಜಯಪ್ರಕಾಶ್, ಮಂಜ ನಾಯ್ಕ್, ವೈದ್ಯಾಧಿಕಾರಿ ಡಾ. ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top