ದಾವಣಗೆರೆಯಲ್ಲಿ ರಾಮನವಮಿ ಆಚರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ‌ಸುದ್ದಿ, ದಾವಣಗೆರೆ: ನಗರದ ಭಾರತ್ ಕಾಲೋನಿಯಲ್ಲಿ ಹಿಂದೂಮಹಾಸಬಾ ಸಮಿತಿ ವತಿಯಿಂದ ಸಾಮಾಜಿಕ ಅಂತರ ಕಾಪಡಿಕೊಂಡು ಸರಳವಾಗಿ ರಾಮನವಮಿ ಆಚರಿಸಲಾಯಿತು. ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶದಲ್ಲಿ‌ ಲಾಕ್ ಡೌನ್ ಆಗಿದ್ದು, ದೇಶದಾದ್ಯಂತ ಸರಳವಾಗಿ ರಾಮನವಮಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ‌ ಉಮೇಶ, ಮಾದೇಶಣ್ಣ, ಕೇಬಲ್ ರಾಜಣ್ಣ, ಬರ್ನಾಟ್, ರಮೇಶ್ ನಾಯ್ಕ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *