Connect with us

Dvgsuddi Kannada | online news portal | Kannada news online

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗಾದ್ರೂ ಕೊಡಲಿ, ನನ್ನ ತಕರಾರು  ಇಲ್ಲ: ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗಾದ್ರೂ ಕೊಡಲಿ, ನನ್ನ ತಕರಾರು  ಇಲ್ಲ: ಶಾಮನೂರು ಶಿವಶಂಕರಪ್ಪ

ಡಿವಿಜಿ ಸುದ್ದಿ, ದಾವಣಗೆರೆ:  ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತರಾಗದರೂ ಕೊಡಲಿ, ದಲಿತರಿಗಾದರೂ ಕೊಡಲಿ.  ಯಾವುದಕ್ಕೂ ನಮ್ಮ ತಕರಾರು ಇಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ  ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಯಾರಿಗಾದ್ರು ಕೊಡಲಿ. ಇವರಿಗೇ ಕೊಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಎಂ.ಬಿ.ಪಾಟೀಲ್ ಬಗ್ಗೆ ನಾನು  ಎನು ಹೇಳಿಲ್ಲ. ಕೆಲವರು ನನ್ನ ಹೆಸರಿನಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದರು.

ಶ್ರೀ ವಚನಾನಂದ ಸ್ವಾಮೀಜಿ ಅವರ ಸಿಎಂ ಅವರೊಂದಿಗೆ ಸಭೆಯಲ್ಲಿ ನಡೆದುಕೊಂಡ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ನಾನು ಸಹ ಅದೇ ವೇದಿಕೆಯಲ್ಲಿ ಇದ್ದೆ. ಆದರೆ, ಶ್ರೀ ವಚನಾನಂದ ಸ್ವಾಮೀಜಿ ಬಗ್ಗೆ ನಾನು ಏನು ಮಾತಾಡಲ್ಲ, ಸಿಎಂ ಬಗ್ಗೆನೂ ಹೇಳಿಕೆ ನೀಡಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top