Connect with us

Dvgsuddi Kannada | online news portal | Kannada news online

ಗೀತ ಗಾಯನ ಸ್ಪರ್ಧೆ

Home

ಗೀತ ಗಾಯನ ಸ್ಪರ್ಧೆ

ಡಿವಿಜಿ ಸುದ್ದಿ, ದಾವಣಗೆರೆ: ಸೋಮೇಶ್ವರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ನ. 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಅಂತರ್ ಶಾಲಾ ಗೀತ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ.  ಸ್ಪರ್ಧೆಯಲ್ಲಿ ವಿಜೇತರಾದವರಿಗೆ‘ಸೋಮೇಶ್ವರ ಗಾನಸಿರಿ’ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸ್ಪರ್ಧೆಯಲ್ಲಿ ಈ ಕೆಳಗಿನ 2 ವಿಭಾಗದಲ್ಲಿದ್ದು, ಕಿರಿಯರ ವಿಭಾಗದಲ್ಲಿ  5 ರಿಂದ 7 ನೇ ತರಗತಿ ವರೆಗೆ ಹಿರಿಯರ ವಿಭಾಗದಲ್ಲಿ 8 ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗಿಯಾಗಬಹುದು. ಆರ್. ಎನ್. ಜಯಗೋಪಾಲ್ ವಿರಚಿತಗೀತೆ ಮಾತ್ರ ಗಾಯನಕ್ಕೆ ಅವಕಾಶ. ಪ್ರತಿ ವಿಭಾಗಕ್ಕೆಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶವಿದೆ. ಆ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಯಾ ವಿಭಾಗಕ್ಕೆ ಆಯೋಜಿಸಿದ ಗೀತೆಗಳನ್ನೇ ಹಾಡಬೇಕು. ಪ್ರತಿ ಸ್ಪರ್ಧಿಗೂ ಹಾಡಲು 5 ನಿಮಿಷ ಕಾಲಾವಕಾಶವಿರುತ್ತದೆ. ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಹಾಗೂ ಸಂಗೀತ ವಾದ್ಯಗಳ ಬಳಕೆಗೆ ಅವಕಾಶವಿರುವುದಿಲ್ಲ.

ಪ್ರಥಮ ಬಹುಮಾನ :- 3000 ರೂ. ನಗದು ಹಾಗೂ “ಸೋಮೇಶ್ವರ ಗಾನಸಿರಿ” ಪ್ರಶಸ್ತಿ ಫಲಕ

ದ್ವಿತೀಯ ಬಹುಮಾನ :- 2000 ರೂ. ನಗದು ಹಾಗೂ ಪ್ರಶಸ್ತಿ ಪತ್ರ

ತೃತೀಯ ಬಹುಮಾನ:-  ಪ್ರಶಸ್ತಿ ಪತ್ರ.

ಆಸಕ್ತ ಸ್ಪರ್ಧಿಗಳು ನ.20 ರೊಳಗಾಗಿ ಶಾಲೆಯ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top