Connect with us

Dvgsuddi Kannada | online news portal | Kannada news online

ಕೋವಿಡ್-19 ನಿರ್ವಹಣೆಯಲ್ಲಿ ನಯಾಪೈಸೆ ಅವ್ಯವಹಾರ ನಡೆದಿಲ್ಲ: ಸಚಿವ  ಶ್ರೀರಾಮುಲು

ಪ್ರಮುಖ ಸುದ್ದಿ

ಕೋವಿಡ್-19 ನಿರ್ವಹಣೆಯಲ್ಲಿ ನಯಾಪೈಸೆ ಅವ್ಯವಹಾರ ನಡೆದಿಲ್ಲ: ಸಚಿವ  ಶ್ರೀರಾಮುಲು

 ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

100 ಹಾಸಿಗೆಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ  ಮಾತನಾಡಿದ ಅವರು,  ರಾಜ್ಯದಲ್ಲಿ ಕೋವಿಡ್ ನಿಂತ್ರಿಸಲು ಉತ್ತಮ ರೀತಿಯಲ್ಲಿ  ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ ಎಂದರು.

ಮಾನ್ಯ ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು. ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top