Connect with us

Dvgsuddi Kannada | online news portal | Kannada news online

ದಾವಣಗೆರೆ: ಬಡವರಿಗೆ ಆಹಾರ ಕಿಟ್ ವಿತರಿಸಿದ ಉದ್ಯಮಿ ಉದಯ ಶಿವಕುಮಾರ್

ಪ್ರಮುಖ ಸುದ್ದಿ

ದಾವಣಗೆರೆ: ಬಡವರಿಗೆ ಆಹಾರ ಕಿಟ್ ವಿತರಿಸಿದ ಉದ್ಯಮಿ ಉದಯ ಶಿವಕುಮಾರ್

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಉದ್ಯಮಿ ಉದಯ ಶಿವಕುಮಾರ್ ಅವರು ಆಹಾರ ಕಿಟ್ ನೆರವು ನೀಡಿದರು.

udaya Sivakumar 2

ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಲಾಯಿತು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಆಹಾರ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ  ದಾನಿಗಳಾದ ಉದಯ ಶಿವಕುಮಾರ್, ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಮಾಜಿ ದೂಡಾ ಅಧ್ಯಕ್ಷರಾಗಿದ್ದ ಯಶವಂತರಾವ್ ಜಾಧವ್ ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top