ವಿಷ್ಣುವರ್ಧನ್  ಹುಟ್ಟುಹಬ್ಬ ಹಿನ್ನೆಲೆ ರಸಮಂಜರಿ ಕಾರ್ಯಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ.ಕಾಂ, ದಾವಣಗೆರೆ:  ನಟ ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬದ ಅಂಗವಾಗಿ ಗಾನಸುಧೆ ಕಲಾ ಬಳಗವು  ಮಹಾನಗರ ಪಾಲಿಕೆ ಆವರಣದಲ್ಲಿ ನಾಳೆ ಸಂಜೆ 6 ಗಂಟೆಗೆ ಜೂನಿಯರ್ ವಿಷ್ಣುವರ್ಧನ್ ಅವರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಉದ್ಘಾಟನೆಯನ್ನು ಮಹಾನಗರಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬಿ ಜಿ ಅಜಯ್ ಕುಮಾರ್ ವಹಿಸಲಿದ್ದಾರೆ.  ಮುಖ್ಯ ಅತಿಥಿಯಾಗಿ ಕರವೇ ಜಿಲ್ಲಾಧ್ಯಕ್ಷ ಎಂ ಎಸ್ ರಾಮೇಗೌಡ್ರು, ಗೌರವಾಧ್ಯಕ್ಷ ವಾಸುದೇವರಾಯ್ಕರ್, ಶ್ರೀನಿವಾಸ ,ಚಿನ್ನಿಕಟ್ಟಿ ಮಹೇಶ್ವರಪ್ಪ, ತಿಮ್ಮೇಶ್, ಹನುಮಂತು, ಲೋಕೇಶ್, ಗೋಪಾಲ ದೇವರಮನೆ, ಪಾಮನಹಳ್ಳಿ ನಾಗರಾಜ್, ಚಿಂದೋಡಿ ಶಂಭುಲಿಂಗಪ್ಪ, ಕೆಎಸ್ ಗೋವಿಂದರಾಜ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಗಾನಸುಧೆ ಕಲಾ ಬಳಗದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *