Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರತಿ ತಿಂಗಳು ಪೌರ ಕಾರ್ಮಿಕರ ಕುಂದುಕೊರತೆ  ಸಭೆ; ಮೇಯರ್ ಅಜಯ್ ಕುಮಾರ್

ದಾವಣಗೆರೆ

ದಾವಣಗೆರೆ: ಪ್ರತಿ ತಿಂಗಳು ಪೌರ ಕಾರ್ಮಿಕರ ಕುಂದುಕೊರತೆ  ಸಭೆ; ಮೇಯರ್ ಅಜಯ್ ಕುಮಾರ್

ಡಿವಿಜಿ ಸುದ್ದಿ, ದಾವಣಗೆರೆ:  ಪ್ರತಿ ತಿಂಗಳು ಪೌರ ಕಾರ್ಮಿಕರ ಕುಂದುಕೊರತೆ ಆಲಿಸಲು ಸಭೆ  ನಡೆಸಲಾಗುವುದು ಎಂದು ಮೇಯರ್ ಅಜಯ್ ಕುಮಾರ್ ಹೇಳಿದರು.

ಪಾಲಿಕೆ ಸಭಾಂಗಣದಲ್ಲಿ ಪೌರಕಾರ್ಮಿಕ ಸಂಘದೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ಯಾವ ಮಹಾನಗರ ಪಾಲಿಕೆಯಲ್ಲಿಯೂ  ಪೌರ ಕಾರ್ಮಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದಿಲ್ಲ. ರಾಜ್ಯದಲ್ಲಿ  ಮೊದಲ ಬಾರಿಗೆ ದಾವಣಗೆರೆಯಲ್ಲಿ ಪೌರಕಾರ್ಮಿಕ ಸಮಸ್ಯೆ ಆಲಿಸಲು ಪ್ರತಿ ತಿಂಗಳು ಸಭೆ ನಡೆಸಲಾಗುವುದು  ಎಂದು ತಿಳಸಿದರು.

ಸಭೆಯಲ್ಲಿ  ಆರೋಗ್ಯ ಸ್ಥಾಯಿ ಸಮಿತಿ  ಅಧ್ಯಕ್ಷೆ ಜಯಮ್ಮ, ಉಪ ಮೇಯರ್ ಸೌಮ್ಯ ನರೇಂದ್ರಕುಮಾರ್,  ನಗರ ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರು ವೀರೇಶ್, ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ  ಎಲ್.ಎಮ್ ಹನುಮಂತಪ್ಪ,   ಮಹಾನಗರ ಪಾಲಿಕೆ ಸದಸ್ಯರು ಎಲ್.ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್ ಸಂಘದ ಉಪಾಧ್ಯಕ್ಷ ಸಾಗರ್ ಎಲ್ ಎಚ್, ಮಹಾನಗರ ಪಾಲಿಕೆ ಆಯುಕ್ತರು,  ಆರೋಗ್ಯ ಇಲಾಖೆಯ ಡಾ ಸಂತೋಷ್, ಕುಮಾರ್ ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top