Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಿಂದ ಹೊರಡುವ ರಂಗನಾಥ ಫೀಡರ್ ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂ.18 ರಂದು ರಂಗನಾಥ ಫೀಡರ್‍ನ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯಾನಗರ ಮತ್ತು ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನದವರೆಗೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top