Connect with us

Dvgsuddi Kannada | online news portal | Kannada news online

ಕೆಎಂಎಫ್ ವತಿಯಿಂದ ದಾವಣಗೆರೆಯಲ್ಲಿಯೇ ಮಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪ್ರಮುಖ ಸುದ್ದಿ

ಕೆಎಂಎಫ್ ವತಿಯಿಂದ ದಾವಣಗೆರೆಯಲ್ಲಿಯೇ ಮಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಡಿವಿಜಿ ಸುದ್ದಿ, ದಾವಣಗೆರೆ : ಕೆಎಂಎಫ್ ಮೂಲಕ ರೈತರು ಬೆಳೆದ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ದಾವಣಗೆರೆ ಭಾಗದ ರೈತರಿಗೆ ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ದಾವಣಗೆರೆ ಎಪಿಎಂಸಿ ಅಧ್ಯಕ್ಷ ಕೆ.ಜಿ.‌ಶಾಂತರಾಜ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ದಾವಣಗೆರೆ ಭಾಗದ ರೈತರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಹೋಗಿ ಮಾರಾಟ ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಒಂದೇ ದಿನದಲ್ಲಿ ಸ್ಯಾಪಲ್ ತಗೆದುಕೊಂಡು ಹೋಗಬೇಕು. ಅದೇ ದಿನ ಮೆಕ್ಕೆಜೋಳ ಸರಬರಾಜು ಮಾಡುವಂತೆ ಸೂಚಿಸಿದ್ದಾರೆ. ಶಿಕಾರಿಪುರ ದಾವಣಗೆರೆಯಿಂದ 80 ರಿಂದ 100 ಕಿ.ಮೀಟರ್ ಇದೆ. ಅಲ್ಲಿಗೆ ಸಾಗಿಸುವುದು ರೈತರಿಗೆ ಕಷ್ಟವಾಗುತ್ತದೆ. ಹೀಗಾಗಿ ದಾವಣಗೆರೆ ಭಾಗದ ರೈತರಿಗೆ ದೊಡ್ಡ ಬಾತಿಯಲ್ಲಿಯೇ ಖರೀದಿ ಕೇಂದ್ರ ತೆರೆಯಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಎಪಿಎಂಪಿ ಮಾಜಿ ಅಧ್ಯಕ್ಷ ಮುದೇಗೌಡರ ಗೀರೀಶ್, ದೊಗ್ಗಹಳ್ಳಿ ಬಸವರಾಜು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top