Connect with us

Dvgsuddi Kannada | online news portal | Kannada news online

ಭ್ರಷ್ಟಾಚಾರ ರಹಿತ ಆಡಳಿತದ ಗುರಿ: ಎಸ್.ಟಿ. ವೀರೇಶ್

ದಾವಣಗೆರೆ

ಭ್ರಷ್ಟಾಚಾರ ರಹಿತ ಆಡಳಿತದ ಗುರಿ: ಎಸ್.ಟಿ. ವೀರೇಶ್

ಡಿವಿಜಿ ಸುದ್ದಿ, ದಾವಣಗೆರೆ: ಕೆಬಿ ಬಡಾವಣೆ 25 ನೇ ವಾರ್ಡ್ ಅಭ್ಯರ್ಥಿ ಎಸ್. ಟಿ. ವೀರೇಶ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು.ಮನೆ ಮನೆಗೆ ತರಳಿ ಮತಯಾಚನೆ ಮಾಡುವ ಮತದಾರ ಮನವೊಲಿಸಿದರು.

ಭರ್ಜರಿ ಪ್ರಚಾರದ ನಡುವೆಯೂ ಡಿವಿಜಿ ಸುದ್ದಿ ಜೊತೆ ಮಾತನಾಡಿದ ಅವರು, ಯಾವುದೇ ಜನ ಪ್ರತಿನಿಧಿ ಭ್ರಷ್ಟಾಚಾರ ರಹಿತ ಆಡಳಿ ನೀಡಿದಾಗ ಸಮಾಜ ಸುಧಾರಣೆ ಆಗಲಿದೆ. ಹೀಗಾಗಿ ನಾನು ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಮೊದಲ ಆದ್ಯತೆ ನೀಡುತ್ತೇನೆ.

veeresh dvgusuddi

ನಾನು ಕಳೆದ 30 ವರ್ಷದಿಂದ ದಾವಣಗೆರೆಯಲ್ಲಿ ಜನಪರ  ಹೋರಾಟ, ಸಂಘಟನೆಯಲ್ಲಿ ತೊಡಗಿದ್ದೇನೆ. ಈ ಸಂಘಟನೆ ಸಂದರ್ಭದಲ್ಲಿ ಜನರ ಸಂಸ್ಯೆಗಳ  ಬಗ್ಗೆ ಅರಿವಿದೆ. ಹೀಗಾಗಿ ನಾನು ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಂತರ  ಜನರ ಪ್ರತಿಯೊಂದು ಸಮಸ್ಯೆಗೂ ಸ್ಪಂದಿಸುವ ಕೆಲಸ ಮಾಡುತ್ತೇನೆ.

ದೇಶದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವಿದೆ. ಸ್ಥಳೀಯವಾಗಿಯೂ ಬಿಜೆಪಿ ಸರ್ಕಾರ ಬಂದರೆ, ಅಭಿವೃದ್ಧಿ ಕಾರ್ಯಕ್ಕೆ ಇನ್ನಷ್ಟು ವೇಗ ಬರಲಿದೆ.  ನಿಟ್ಟಿನಲ್ಲಿ ಮತದಾರಿಗೆ ಬಿಜೆಪಿಗೆ ವೋಟ್ ಮಾಡುವ ಮೂಲಕ ಬಹುಮತದಿಂದ ಗೆಲ್ಲಿಸಿ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top