Connect with us

Dvgsuddi Kannada | online news portal | Kannada news online

ಸ್ಥಳೀಯನಿಗೆ ಒಂದು ಅವಕಾಶ ಕಲ್ಪಿಸಿ: ಜೆಡಿಎಸ್ ಅಭ್ಯರ್ಥಿ ರಾಜೇಶ್

Home

ಸ್ಥಳೀಯನಿಗೆ ಒಂದು ಅವಕಾಶ ಕಲ್ಪಿಸಿ: ಜೆಡಿಎಸ್ ಅಭ್ಯರ್ಥಿ ರಾಜೇಶ್

ಡಿವಿಜಿ ಸುದ್ದಿ, ದಾವಣಗೆರೆ: 25 ನೇ ವಾರ್ಡ್  ಜೆಡಿಎಸ್ ಅಭ್ಯರ್ಥಿ ರಾಜೇಶ್ ಭರ್ಜರಿ ಪ್ರಚಾರ ನಡೆಸಿದರು. ರೈತ ಮುಖಂಡ ಹಾಗೂ ಜಿಲ್ಲಾ ಪಂಚಾಯತ ಸದಸ್ಯ ತೇಜಸ್ವಿ ಪಟೇಲ್  ರಾಜೇಶ ಪರ ಮತಯಾಚನೆ ಮಾಡಿದರು.

ಡಿವಿಜಿ ಸುದ್ದಿ ಜೊತೆ ಮಾತನಾಡಿದ ಅವರು,  ನಾನು ಕೆಬಿ ಬಡಾವಣೆಯ ಮೂಲ ನಿವಾಸಿಯಾಗಿದ್ದು, ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವಿದೆ. ಹೀಗಾಗಿ ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಥಳೀಯನಾದ ನನಗೆ ಒಂದು ಅವಕಾಶ ಕಲ್ಪಿಸಿ ಎಂದು ಜೆಡಿಎಸ್ ಅಭ್ಯರ್ಥಿ ರಾಜೇಶ್ ಮನವಿ ಮಾಡಿದರು.

ಸಾಮಾಜಿಕ ಭದ್ರತಾ ಯೋಜನೆ ಅಡಿ ಬರುವ ಸೌಲಭ್ಯಗಳು, ರಸ್ತೆ, ಒಳ ಚರಂಡಿ, ಕುಡಿಯುವ ನೀರು ಒದಗಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದ್ರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top