ಪ್ರಮುಖ ಸುದ್ದಿ
ದಿನ ಭವಿಷ್ಯ
ಶುಭ ಗುರುವಾರ-ಏಪ್ರಿಲ್-02,2020
ರಾಶಿ ಭವಿಷ್ಯ
ಶ್ರೀ ರಾಮ ನವಮಿ
ಸೂರ್ಯೋದಯ: 06:18, ಸೂರ್ಯಸ್ತ: 18:27
ಶಾರ್ವರಿ ನಾಮ ಸಂವತ್ಸರ,
ಚೈತ್ರ ಮಾಸ, ಉತ್ತರಾಯಣ
ತಿಥಿ: ನವಮೀ – 26:42+ ವರೆಗೆ
ನಕ್ಷತ್ರ: ಪುನರ್ವಸು – 19:28 ವರೆಗೆ
ಯೋಗ: ಅತಿಗಂಡ – 15:22 ವರೆಗೆ
ಕರಣ: ಬಾಲವ – 15:17 ವರೆಗೆ ಕೌಲವ – 26:42+ ವರೆಗೆ
ರಾಹು ಕಾಲ: 13:54 – 15:25
ಯಮಗಂಡ: 06:18 – 07:49
ಗುಳಿಕ ಕಾಲ: 09:20 – 10:51
ಅಮೃತಕಾಲ: 17:04 – 18:40
ಅಭಿಜಿತ್ ಮುಹುರ್ತ: 11:58 – 12:47
ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು
ಪ್ರಧಾನ ತಾಂತ್ರಿಕ್.
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಮೇಷ ರಾಶಿ
ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ವೃಷಭ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಮಿಥುನ ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಕರ್ಕಟಾಕ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಸಿಂಹ ರಾಶಿ
ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಕನ್ಯಾ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ತುಲಾ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ವೃಶ್ಚಿಕ ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಧನಸ್ಸು ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಮಕರ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಜ್ಯೋತಿಷ್ಯರು
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಕುಂಭ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಮೀನ ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಿರಿ. ನಿಮ್ಮ ಪ್ರಯತ್ನ ಮತ್ತು ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸಿ. ಯೋಜನೆಗಳಲ್ಲಿ ಹತಾಶೆಯ ಭಾವನೆ ತೆಗೆದುಹಾಕಿ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರುತ್ತದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರುM.9353488403
ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಸೋಮಶೇಖರ್ ಗುರೂಜಿB.Sc
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
Mob.9 353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
