ಶುಭ ಶನಿವಾರ-ಮೇ-30,2020 ರಾಶಿ ಭವಿಷ್ಯ.
ಸೂರ್ಯೋದಯ: 05:56, ಸೂರ್ಯಸ್ತ: 18:38
ಶಾರ್ವರಿ ನಾಮ ಸಂವತ್ಸರ
ಜ್ಯೇಷ್ಠ ಮಾಸ, ಉತ್ತರಾಯಣ
ತಿಥಿ: ಅಷ್ಟಮೀ – 19:56 ವರೆಗೆ
ನಕ್ಷತ್ರ: ಮಖಾ – 06:02 ವರೆಗೆ ಬಿಟ್ಟುಹೋದ ನಕ್ಷತ್ರ : ಹುಬ್ಬ – 28:42+ ವರೆಗೆ
ಯೋಗ: ಹರ್ಷಣ – 19:28 ವರೆಗೆ
ಕರಣ: ವಿಷ್ಟಿ – 08:58 ವರೆಗೆ ಬವ – 19:56 ವರೆಗೆ
ದುರ್ಮುಹೂರ್ತ: 05:56 – 06:46ದುರ್ಮುಹೂರ್ತ : 06:46 – 07:37
ರಾಹು ಕಾಲ: 09:06 – 10:41
ಯಮಗಂಡ: 13:52 – 15:27
ಗುಳಿಕ ಕಾಲ: 05:56 – 07:31
ಅಮೃತಕಾಲ: 22:40 – 24:10+
ಅಭಿಜಿತ್ ಮುಹುರ್ತ: 11:51 – 12:42
ಓಂ “ಶ್ರೀ ಸಾಯಿ ಚಾಮುಂಡೇಶ್ವರಿ ದೇವಿಯ”
ತಮ್ಮ ಸಮಸ್ಯೆಗಳಾದ ಮದುವೆ, ಕುಟುಂಬ ಕಲಹ, ವ್ಯಾಪಾರದಲ್ಲಿ ನಷ್ಟ, ಪ್ರೇಮ ವಿವಾಹ , ಕುಟುಂಬದಲ್ಲಿ ಅಶಾಂತಿ , ಜೀವನದಲ್ಲಿ ಜಿಗುಪ್ಸೆ , ಜೀವನದಲ್ಲಿ ಪದೇ ಪದೇ ಸೋಲು ಕಾಣುವುದು , ಭಯ ಭೀತಿ ,ಶಿಕ್ಷಣ, ವಿದೇಶ ಪ್ರವಾಸ ಇನ್ನು ಹಲವಾರು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಮೇಷ: ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ಮುಂದುವರೆಯುತ್ತದೆ. ಸ್ನೇಹಿತರ ಸಂಪರ್ಕ ಕಡಿಮೆಯಾಗುತ್ತದೆ. ಈ ದಿನ ನಿಮ್ಮ ವ್ಯಾಪಾರದಲ್ಲಿ ಅಧಿಕ ಲಾಭ, ಮಿತ್ರರ ಭೇಟಿ, ಹಿತ ಶತ್ರುಗಳಿಂದ ತೊಂದರೆ, ಶರೀರದಲ್ಲಿ ಆಲಸ್ಯ, ವಾಹನ ರಿಪೇರಿ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ, ಉನ್ನತ ಸ್ಥಾನಮಾನ ದೊರೆಯಲಿದೆ. ಮಾನಸಿಕ ಒತ್ತಡ ಹೆಚ್ಚಾಗುವುದು. ನಿಮ್ಮ ಮನೆಗೆ ಶುಭಕಾರ್ಯ ಆಮಂತ್ರಣ. ಧನಪ್ರಾಪ್ತಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ವೃಷಭ: ಸಾಲ ಸಿಗುವುದು. ನಿಮ್ಮ ದುಡುಕಿನ ನಿರ್ಧಾರದಿಂದ ಕೆಂಗಣ್ಣಿಗೆ ಗುರಿಯಾಗುವಿರಿ. ಉದ್ಯೋಗದಲ್ಲಿ ಬಡ್ತಿ, ವ್ಯವಹಾರಗಳಲ್ಲಿ ಎಚ್ಚರ, ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಂಗಾತಿ ಸಲಹೆಯಿಂದ ಒಳಿತು ಕಾಣಲಿದ್ದೀರಿ. ಆತ್ಮೀಯ ಬಂಧು ವರ್ಗ ಸಹಾಯದಿಂದ ಆಸ್ತಿ ಖರೀದಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಮಿಥುನ: ಮಕ್ಕಳ ಸಂತಾನದ ಚಿಂತನೆ .ಆತ್ಮ ವಿಶ್ವಾಸದಿಂದ ನಷ್ಟ, ಉದ್ಯೋಗದಲ್ಲಿ ಬದಲಾವಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಯತ್ನ ಕಾರ್ಯದಲ್ಲಿ ಅನುಕೂಲ, ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಎಚ್ಚರ ವಹಿಸಿ. ಮಗನ ನಡುವಳಿಕೆಯಿಂದ ತುಂಬಾ ಬೇಸರ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು. ಪ್ರೇಮಪರ್ವ ಸಮಸ್ಯೆ.
Mob.9353488403
ಕಟಕ: ಇಂದು ನಿಮ್ಮ ಗೆಳತಿ ಕಾಣಿಕೆ ನೀಡುವರು. ಗುರಿ ಸಾಧಿಸುವಲ್ಲಿ ವಿಫಲ .ಮಾನಸಿಕ ವೇದನೆ, ಪರರಿಗೆ ಸಹಾಯ ಮಾಡುವಿರಿ, ತೀರ್ಥಯಾತ್ರೆ ದರ್ಶನ, ಸುಖ ಭೋಜನ, ಕೃಷಿಯಲ್ಲಿ ಅಲ್ಪ ಲಾಭ, ಪ್ರಿಯ ಜನರ ಭೇಟಿ, ಭೂ ಲಾಭ, ಕಾರ್ಯ ಕ್ಷೇತ್ರದಲ್ಲಿ ಒತ್ತಡ ಕಂಡುಬರುತ್ತದೆ. ಆರ್ಥಿಕ ಸ್ಥಿತಿ ನಿರ್ಧರಿಸಿ ಮುಂದೆ ಹೆಜ್ಜೆ ಇಡಬೇಕು. ಎದೆ ನೋವು ಕಾಣಿಸುವುದು.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಸಿಂಹ: ಮಕ್ಕಳ ಮದುವೆ ಚಿಂತನೆ .ಈ ದಿನ ಪರಸ್ತ್ರೀಯಿಂದ ತೊಂದರೆ, ದೇವತಾ ಕಾರ್ಯಗಳಲ್ಲಿ ಒಲವು, ಮಹಿಳೆಯರಲ್ಲಿ ತಾಳ್ಮೆ ಅತ್ಯಗತ್ಯ, ಅಗ್ನಿ ಭಯ, ಚಂಚಲ ಮನಸ್ಸು, ಸುಳ್ಳು ಹೇಳುವ ಸಾಧ್ಯತೆ, ಅನಾರೋಗ್ಯ, ಅಧಿಕ ತಿರುಗಾಟ ಇರುತ್ತದೆ. ಆತ್ಮೀಯ ಬಂಧು ಬಳಗದಿಂದ ಮನಸ್ತಾಪ. ರೇಷ್ಮೆ ವಸ್ತ್ರ ಖರೀದಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಕನ್ಯಾ: ಪತಿ-ಪತ್ನಿ ಭಿನ್ನಾಭಿಪ್ರಾಯ .ಇಂದು ಸರ್ಕಾರಿ ಕೆಲಸಗಳಲ್ಲಿ ಅಡೆತಡೆ, ಕೋರ್ಟ್ ಕೇಸ್ ಗಳಲ್ಲಿ ವಿಳಂಬ, ಸ್ಥಿರಾಸ್ತಿ ಮಾರಾಟ, ಒಳ್ಳೆಯವರ ಸಹವಾಸದಿಂದ ಗೌರವ, ಋಣ ವಿಮೋಚನೆ, ವಿದ್ಯೆಯಲ್ಲಿ ಆಸಕ್ತಿ, ದ್ರವ್ಯ ಲಾಭ ಆಗಲಿದೆ. ಬೇರೆಯವರು ಮಾಡಿರುವ ಅಪಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ನೀವು ನಿಮ್ಮ ಸಹೋದರಿಗೆ ಕಾಣಿಕೆ ಕೊಡುವಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ತುಲಾ: ನಿಮ್ಮ ಭಾವ ಮೈದುನನಿಂದ ಅಪರೂಪದ ಕಾಣಿಕೆ ಸಿಗಲಿದೆ .ಪ್ರಭಾವದಿಂದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ .ಈ ದಿನ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು, ವೃಥಾ ಧನವ್ಯಯ, ವಿಪರೀತ ಕೋಪ, ಮಾತಿನ ಮೇಲೆ ಹಿಡಿತ ಅಗತ್ಯ, ಕೆಲಸದಲ್ಲಿ ಉತ್ಸಾಹ, ಆತ್ಮೀಯರಿಂದ ಸಹಾಯ, ಸಾಲ ಮರುಪಾವತಿ ಮಾಡುವಿರಿ ಒಳ್ಳೆಯ ದಿನ. ಪಾಲುದಾರಿಕೆಯಲ್ಲಿ ಮನಸ್ತಾಪ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ವೃಶ್ಚಿಕ: ಅಳಿಯನಿಂದ ಹಣಕಾಸಿನಲ್ಲಿ ಮೋಸ.ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ .ಇಂದು ನಾನಾ ರೀತಿಯ ಸಮಸ್ಯೆ, ಕಾರ್ಯಗಳಲ್ಲಿ ಅಪಯಶಸ್ಸು, ಯಾರನ್ನೂ ಹೆಚ್ಚು ನಂಬಬೇಡಿ, ಪುತ್ರರಲ್ಲಿ ದ್ವೇಷ, ಅಕಾಲ ಭೋಜನ, ಆರೋಗ್ಯದಲ್ಲಿ ಏರುಪೇರು, ವಿರೋಧಿಗಳಿಂದ ಕುತಂತ್ರ ಆಗಬಹುದು. ನವದಂಪತಿಗಳಿಗೆ ಸಂತಾನದ ಫಲ ಸಿಹಿಸುದ್ದಿ ಕೇಳುವಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಧನಸ್ಸು: ಉದರ ದೋಷ ಕಾಣಿಸುವುದು ಸರಿಯಾಗಿ ವೈದ್ಯರ ಸಲಹೆ ಪಡೆಯಿರಿ. ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಮಕರ: ನವದಂಪತಿಗೆ ಸಂತಾನದ ಚಿಂತನೆ .ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು. ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಕುಂಭ: ದೇವದರ್ಶನದ ಭಾಗ್ಯ ಸಿಗಲಿದೆ . ಮನೆಯಲ್ಲಿ ಶುಭ ಕಾರ್ಯಕ್ರಮದ ಸಂದೇಶ ಬರಲಿದೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಮೀನ: ಕೃಷಿಯಲ್ಲಿ ಬಿಡುವಿಲ್ಲದೆ ಕೆಲಸ. ಸಮಯಕ್ಕೆ ಸರಿಯಾಗಿ ಆರೋಗ್ಯದ ಬಗ್ಗೆ ತಪಾಸಣೆ ಮಾಡಿಕೊಳ್ಳಿ. ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್ ಗಳಲ್ಲಿ ವಿಳಂಬ, ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403