Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಸೋಮವಾರ-ಆಗಸ್ಟ್-03,2020 ರಾಶಿ ಭವಿಷ್ಯ

  • ಶ್ರಾವಣ ಪೂರ್ಣಿಮಾ, ರಕ್ಷಾ ಬಂಧನ.
  • ಸೂರ್ಯೋದಯ: 06:09, ಸೂರ್ಯಸ್ತ: 18:42
  • ಶಾರ್ವರಿ ಶಕ ಸಂವತ
  • ಶ್ರಾವಣ ಮಾಸ ,ದಕ್ಷಿಣಾಯಣ
  • ತಿಥಿ: ಹುಣ್ಣಿಮೆ – 21:27 ವರೆಗೆ
  • ನಕ್ಷತ್ರ: ಉತ್ತರ ಆಷಾಢ – 07:19 ವರೆಗೆ
  • ಯೋಗ: ಪ್ರೀತಿ – 06:39 ವರೆಗೆ ಬಿಟ್ಟುಹೋದ
  • ಯೋಗ : ಆಯುಷ್ಮಾನ್ – 29:47+ ವರೆಗೆ
  • ಕರಣ: ವಿಷ್ಟಿ – 09:24 ವರೆಗೆ ಬವ – 21:27 ವರೆಗೆ
  • ದುರ್ಮುಹೂರ್ತ: 12:50 – 13:41
  • ದುರ್ಮುಹೂರ್ತ : 15:21 – 16:11
  • ವರ್ಜ್ಯಂ: 11:27 – 13:07
  • ರಾಹು ಕಾಲ: 07:30 – 09:00
  • ಯಮಗಂಡ: 10:30 – 12:00
  • ಗುಳಿಕ ಕಾಲ: 13:30- 15:00
  • ಅಮೃತಕಾಲ: 21:24 – 23:04
  • ಅಭಿಜಿತ್ ಮುಹುರ್ತ: 12:00 – 12:50

ನಿಮ್ಮ ಮಕ್ಕಳ ಮದುವೆಗೆ ಜನ್ಮ ಕುಂಡಲಿ( ಜಾತಕ) ಏನು ತಿಳಿಸುತ್ತೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.
ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಪ್ರೇಮ ವಿವಾಹ ಅಥವಾ ಗಾಂಧರ್ವ ವಿವಾಹ ಜ್ಯೋತಿಷ್ಯ ಶಾಸ್ತ್ರ ಏನು ತಿಳಿಸುತ್ತದೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಪ್ರೇಮ ವಿವಾಹಕ್ಕೆ ಕುಜ, ಬುಧ, ಶುಕ್ರ, ರಾಹು ಕಾರಕರು. ಸಮಗ್ರಹಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಕುಜ, ಶನಿ, ಶುಕ್ರ, ಬುಧ, ಚಂದ್ರರು ಸಮಗ್ರಹಗಳು. 2,5,7,11ನೇ ಭಾವಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಭಾವಾಧಿಪತಿಗಳು ಬಲಾಢ್ಯರಾಗಲೀ ಅಥವಾ ಪರಿವರ್ತಿತರಾದಾಗ ಪ್ರೇಮವಿವಾಹವುಂಟಾಗುತ್ತದೆ. ವಕ್ರಗ್ರಹಗಳು ಪ್ರೇಮವಿವಾಹ ಕಾರಕರು. ವಕ್ರಗ್ರಹಗಳು ಶಕ್ತಿಯುತವಾಗೆ 2,5,7,11ರಲ್ಲಿದ್ದರೆ ಪ್ರೇಮ ವಿವಾಹ ಉಂಟಾಗುತ್ತದೆ. ರಾಹುವಿನ ಪ್ರಭಾವ ಕುಜ, ಶನಿ, ಚಂದ್ರ, ಬುಧ, ಶುಕ್ರನ ಮೇಲೆ ಇದ್ದಾಗಲೂ ಪ್ರೇಮ ವಿವಾಹವುಂಟಾಗುತ್ತದೆ.

ಮೇಷ :
ಹೆಂಡತಿಯ ಮುನಿಸು ಸ್ವಭಾವ
ಸಾಂಸಾರಿಕ ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿಕೊಳ್ಳಬೇಕು. ಕುಟುಂಬ ಸದಸ್ಯರ ಶುಭಕಾರ್ಯಗಳಿಗಾಗಿ ಓಡಾಟ. ಪಾಲುದಾರಿಕೆ ಹಣಕಾಸಿನ ವಿಷಯದಲ್ಲಿ ಎಚ್ಚರವಾಗಿರಿ. ಆಗಾಗ ಅಧಿಕ ರೀತಿಯಲ್ಲಿ ಅನಾರೋಗ್ಯ ಸಂಭವ. ಭೂವ್ಯವಹಾರ ಸಂಬಂಧಿಸಿದ ಖರ್ಚು-ವೆಚ್ಚಗಳಿದ್ದರೂ ಧನಾಗಮನ ಇದ್ದೇ ಇರುತ್ತದೆ. ಕೃಷಿ ಉತ್ತಮ ಪ್ರಗತಿ ಕಾಣುವಿರಿ. ಗದ್ದೆಯಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ ಮಾಡುವಿರಿ. ಮಗಳ ಕುಟುಂಬದ ಸಮಸ್ಯೆ ಕಾಡಲಿದೆ. ಹೊಸ ವ್ಯವಹಾರ ಪ್ರಾರಂಭಿಸಿ. ಉದ್ಯೋಗ ಬದಲಾವಣೆ ಬೇಡ. ಸರ್ಕಾರಿ ಉದ್ಯೋಗ ಪಡೆಯಲು ಕಠಿಣ ಶ್ರಮ ಅವಶ್ಯಕ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ :
ಆಸ್ತಿ ವಿಚಾರಕ್ಕಾಗಿ
ಹಿರಿಯರ ವರ್ತನೆಯಿಂದ ಮನಸ್ಸಿಗೆ ಬೇಸರ. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿ ವರ್ಗದವರ ಕಿರುಕುಳ. ಸಹೋದ್ಯೋಗಿಗಳಿಂದ ಮನಸ್ತಾಪ .ಭಾವನಾತ್ಮಕ ವ್ಯಕ್ತಿಯೊಬ್ಬ ಉತ್ಪ್ರೇಕ್ಷಿಸುವುದೂ ಸೇರಿದಂತೆ ಕೆಲ ಅತೃಪ್ತಿಕಾಡುವುದು. ಸಂಗಾತಿಯೊಡನೆ ಪ್ರೇಮ ಸರಸ-ಸಲ್ಲಾಪ ಗಳಿಂದ ಮನಸ್ಸಿಗೆ ಆನಂದ. ಸಂಗಾತಿಗಾಗಿ ಉಡುಗೊರೆ ಕೊಡುಗೆ. ಮದುವೆಗಾಗಿ ಹಿರಿಯರಲ್ಲಿ ಒಪ್ಪಿಗೆ ಯಶಸ್ವಿ. ಬಹುದಿನಗಳಿಂದ ಕಾಡುತ್ತಿದ್ದ ಸಂತಾನ ಸಮಸ್ಯೆ, ಕುಟುಂಬ ಸದಸ್ಯರಲ್ಲಿ ಸಂತಾನದ ಸಿಹಿಸುದ್ದಿ ಕೇಳುವಿರಿ. ಗರ್ಭಿಣಿಯರು ಮುಂಜಾಗ್ರತೆ ಇರಲಿ. ಉದ್ಯೋಗಸ್ಥರಿಗೆ ವೇತನದಲ್ಲಿ ತೊಂದರೆ. ಪ್ರಮೋಷನ್ ಭಾಗ್ಯ ವಿಳಂಬ ಸಾಧ್ಯತೆ. ಸಂಜೆಯೊಳಗೆ ಧನಪ್ರಾಪ್ತಿ. ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ, ಆದರೆ ಅನುಯಾಯಿಗಳ ಬಗ್ಗೆ ಎಚ್ಚರವಿರಲಿ. ಸಾಲಗಾರರಿಂದ ಕಿರಿಕಿರಿ ಸಂಭವ. ವಾಹನ ಚಲಾಯಿಸುವಾಗ ಶಿರಸ್ತ್ರಾಣ ಧರಿಸಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ:
ಹಣಕಾಸಿನ ವಿಚಾರಕ್ಕಾಗಿ ಬಂಧು-ಬಳಗದವರೊಂದಿಗೆ ಮನಸ್ತಾಪ. ಉದ್ಯೋಗ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದೆ. ದೂರದ ಸಂಬಂಧಿಗಳಿಂದ ಧನಸಹಾಯ. ಸ್ನೇಹಿತರ ಮೂಲಕ ಕೆಲಸಕ್ಕೆ ನೆರವು. ದೇವತಾ ಕಾರ್ಯ ಭಾಗವಹಿಸುವಿರಿ. ನಿಮ್ಮ ನೇತೃತ್ವದಲ್ಲಿ ವೈದಿಕ ಕಾರ್ಯಗಳು ಸರಾಗವಾಗಿ ನಡೆದು ಹೋಗಲಿವೆ. ಸಂಗಾತಿಯಿಂದ ಸಂತೃಪ್ತಿಯಾದೀತು. ಶಿಕ್ಷಕವೃಂದ ದವರಿಗೆ ವರ್ಗಾವಣೆ ಭಾಗ್ಯ. ಶಿಕ್ಷಕರು ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಜಾಮೀನ್ ಹಣದಿಂದ ತೊಂದರೆ ಕಾಡಲಿದೆ. ಕೃಷಿ ಭೂಮಿ ಖರೀದಿಸುವ ಚಿಂತನೆ. ಪತ್ನಿಯ ಸಹಾಯ ಹಾಗೂ ಮಾರ್ಗದರ್ಶನದಲ್ಲಿ ಮನೆ ಕಟ್ಟಡ ಪೂರ್ಣಗೊಳ್ಳಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕಟಕ:
ಆಗಾಗ ಆರೋಗ್ಯದಲ್ಲಿ ಕಾರ್ಯವಿಪತ್ತು ಕಾಣಿಸ ಬಹುದು. ವೃತ್ತಿರಂಗದಲ್ಲಿ ಆಗಾಗ ತೊಂದರೆಗಳು ಕಾಣಿಸಲಿದೆ . ಸಂಗಾತಿಯ
ವಿರಸದಿಂದ ಮಾನಸಿಕ ನೆಮ್ಮದಿ ಇರದು.ಮಿತ್ರರ ಆಗಮನದಿಂದ ಸಂತಸ.ನೀವು ಕೈಗೊಂಡ ವ್ಯವಹಾರ ಕಾರ್ಯಗಳು ಯಶಸ್ವಿಯಾಗಲಿವೆ. ನಿಮಗೆ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ರಾಜಕಾರಣಿಗಳು ತಮ್ಮ ಯೋಚನೆ ಯಶಸ್ಸು ಕಾಣಲಿದೆ. ಧನಪ್ರಾಪ್ತಿ ಭಾಗ್ಯ. ಕುಟುಂಬದಲ್ಲಿ ಶುಭ ಕಾರ್ಯಕ್ರಮ ಜರುಗುವುದು. ಮಗಳ ಭವಿಷ್ಯದ ಚಿಂತನೆ ಕಾಡಲಿದೆ. ದಂಪತಿಗಳಿಗೆ ಸಂಸ್ಥಾನದ ಸಮಸ್ಯೆ. ಯಾವುದೇ ರೀತಿಯ ಸಮಸ್ಯೆಗಳಿಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ:
ಅವಿವಾಹಿತ ಹೆಣ್ಣುಮಕ್ಕಳಿಗೆ ಇಷ್ಟಾರ್ಥ ಮದುವೆ ಸೂಚನೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆತ್ಮವಿಶ್ವಾಸಗಳು ಮುನ್ನಡೆಗೆ ಸಾಧಕವಾಗಲಿವೆ. ಗೃಹ ಸಂಬಂಧಿತ ಕಾರ್ಯಗಳು ವಿಳಂಬ ಸಾಧ್ಯತೆ. ಗೃಹ ಕಟ್ಟಡ ಪೂರ್ಣಗೊಳ್ಳಬೇಕು ಎಂಬ ಆತುರಬೇಡ. ಕೃಷಿ ಭೂಮಿಯಲ್ಲಿ ಹೊಸ ಆಧುನಿಕರಣ ವ್ಯವಸ್ಥೆ ಮಾಡುವಿರಿ. ಹೈನುಗಾರಿಕೆ ಉದ್ಯಮ ಪ್ರಾರಂಭಿಸುವ ಚಿಂತನೆಕಾರ್ಯರೂಪಕ್ಕೆ ಬರಲಿದೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಮಂದಗತಿಯ ಚೇತರಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಮನಸ್ತಾಪಗಳು. ನ್ಯಾಯಾಲಕ್ಕೆ ಸಂಬಂಧಿಸಿದ ವಿಷಯಗಳು ನಿಮ್ಮಂತ ಆಗಲಿವೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ:
ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯದ ಚಿಂತನೆ ಕಾಡಲಿದೆ.
ಬಂಧುತ್ವದ ಸಂಬಂಧದಲ್ಲಿ ಬೇಸರ ತರುತ್ತದೆ. ಹಿರಿಯರರೊಡನೆ ಆಸ್ತಿ ವಿಚಾರದಲ್ಲಿ ಚರ್ಚಿಸಿ. ರಾಜಕಾರಣಿಗಳು ಧಾರ್ಮಿಕ ಕಾರ್ಯಗಳಿಗೆ ಸಹಕಾರ ಮಾಡುವಿರಿ. ನಾಲ್ಕು ಚಕ್ರದ ವಾಹನ ಖರೀದಿ ಭಾಗ್ಯವಿರುತ್ತದೆ.ಆಗಾಗ ಧನ ಪ್ರಾಪ್ತಿಯಾಗಲಿದೆ. ಸಂಗಾತಿಯ ಮದುವೆ ಮನಸ್ತಾಪ ಅನುಭವವಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಭೂ ಸಂಬಂಧಿಸಿದ ವ್ಯವಹಾರದ ಚಟುವಟಿಕೆಗಳು ಪ್ರಾರಂಭಿಸು ವಿರಿ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ವಾಣಿಜ್ಯ ಬೆಳೆ ಬೆಳೆಸುವ ಚಿಂತನೆ. ಆಗಾಗ ಮಗಳ ಸಂಸಾರದಲ್ಲಿ ತೊಂದರೆ ಕಾಡಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ:
ಕಿರು ಸಂಚಾರ ಪ್ರಾರಂಭಿಸು ವಿರಿ. ಮೇಲಿಂದ ಮೇಲೆ ದುರಸ್ತಿ ಸಂಭವ , ಧೃತಿಗೆಡದೆ ಮುಂದುವರೆಯಿರಿ. ಮಾತಾಪಿತೃ ಹಾಗೂ ಮಕ್ಕಳ ಆರೋಗ್ಯದಿಂದ ಧನವ್ಯಯ. ರಾಜಕಾರಣಿಗಳು ತಮ್ಮ ಕ್ರಿಯಾಶೀಲತೆಯಲ್ಲಿ ಪ್ರಯತ್ನಬಲ, ಸಾಂಘಿಕ ಪ್ರಯತ್ನದಿಂದ ಯಶಸ್ಸು ಲಭ್ಯ. ಧಾರ್ಮಿಕ ಚಿಂತನೆಯಲ್ಲಿ ತೊಡಗುವಿರಿ. ಜನರ ಆಶೋತ್ತರಗಳಿಗೆ ಪ್ರಶ್ನೆಸೂವಿರಿ. ಕೃಷಿಭೂಮಿ ಮಾರಾಟದ ಚಿಂತನೆ ಮಾಡುವಿರಿ. ಮನೆ ಕಟ್ಟುವ ಚಿಂತನೆ ಮಾಡುವಿರಿ. ಬಹುದಿನಗಳಿಂದ ಕಾಡುತ್ತಿದ್ದ ರೋಗ, ಶಸ್ತ್ರಚಿಕಿತ್ಸೆ ಮಾಡುವ ಚಿಂತನೆ ಮಾಡುವಿರಿ. ವಿಶ್ರಾಂತಿ ರಹಿತ ಕೆಲಸದಿಂದ ಎದೆನೋವು ಉಲ್ಬಣ. ಸಂಗಾತಿಯ ಹಿತನುಡಿ ಗಳಿಂದ ತೃಪ್ತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ :
ಹಿರಿಯರಿಗೆ ಪುಣ್ಯಕ್ಷೇತ್ರ ಗಳ ದರ್ಶನ ಭಾಗ್ಯ ಸದ್ಯಕ್ಕೆ ಬೇಡ. ವಾಹನ ಯೋಗ ಖರೀದಿಸುವಿರಿ. ಕುಟುಂಬದಲ್ಲಿ ವಿವಾಹ ನಿಶ್ಚಯ ಸಂಭವ. ಹಿರಿಯರ ಮಾರ್ಗದರ್ಶನದಲ್ಲಿ ಹೊಸ ಯೋಜನೆಗೆ ಸೂಕ್ತ ಕಾಲ.ಸಂಕಷ್ಟದಲ್ಲಿ ಪತ್ನಿಯ ಆಪ್ತರಿಂದ ಆರ್ಥಿಕ ನೆರವು. ದಿನಸಿ ವ್ಯಾಪಾರಸ್ಥರು, ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ ಕಾಣಲಿದೆ. ಹೊಸದೊಂದು ಯೋಜನೆಗೆ ಕೈ ಹಾಕುವಿರಿ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ. ಹಳೆಯ ಸಂಗಾತಿ ಆಕಸ್ಮಿಕ ಭೇಟಿಮಾಡಲಿದ್ದೀರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನುಸ್ಸು:
ಜಿಲ್ಲಾಧಿಕಾರಿಯಿಂದ ಕಿರುಕುಳ ಸಂಭವ. ಬಹುಮುಖ್ಯವಾದ ಕಚೇರಿಯ ಫೈಲ್ ಹುಡುಕಾಟ ಮಾಡುವಿರಿ. ಸಹೋದ್ಯೋಗಿಗಳ ಬಗ್ಗೆ ಜಾಗ್ರತೆ ಇರಲಿ.
ಅಧಿಕಾರಿ ವರ್ಗದವರ ಮತಭೇದದಿಂದ ಪ್ರಮೋಷನ್ ವಿಳಂಬ. ದೂರ ಪ್ರಯಾಣ ಸದ್ಯಕ್ಕೆ ಬೇಡ. ನಿಮ್ಮ ಸ್ವಂತ ಇಚ್ಛೆಗಳಿಗೆ ಸಂಗಾತಿಗಾಗಿ ಕಾಯಬೇಕಾಗಬಹುದು. ನೂತನ ಕೆಲಸ ಕಾರ್ಯಗಳಿಗಾಗಿ ಆತುರದಿಂದ ದುಡುಕದಿರಿ. ಸರಿಯಾಗಿ ಯೋಚಿಸಿ ಸಾಲ ಪಡೆಯುವಿರಿ. ಹೈನುಗಾರಿಕೆ, ಕುರಿ ಸಾಕಾಣಿಕೆ ಉದ್ಯಮದಾರರರಿಗೆ ಉತ್ತಮ ರೀತಿಯ ಪ್ರಗತಿಯಾಗಲಿದೆ. ಹೊಸ ಆಸ್ತಿ ಖರೀದಿಸುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ:
ತಮ್ಮ ಹಿತೈಷಿಗಳಿಂದ ರಾಜಕೀಯ ವಲಯದವರಿಗೆ ತುಸು ಚೇತರಿಕೆ ಆದರೂ ಒಮ್ಮೊಮ್ಮೆ ಅಧೈರ್ಯದ ಹೆಜ್ಜೆಯಿಂದ ಆತಂಕ ಸೃಷ್ಟಿಯಾಗುವುದು. ಪತಿ-ಪತ್ನಿ ಮಧ್ಯೆ ಗೊಂದಲದಿಂದ ನಿರಾಳ. ಏಕಾಂತದಿಂದ ಹೊರಬಂದು ಹಿರಿಯರ ಆರೋಗ್ಯದ ಕಾಳಜಿ ವಹಿಸುವಿರಿ. ಸಂಗಾತಿಯೊಡನೆ ಸರಸ-ಸಲ್ಲಾಪ ಗಳಿಂದ ಮನೋವೇದನೆ ಸಂಭವ, ಮದುವೆ ವಿಳಂಬವೇಕೆ? ಮಗಳ ಸಂಸಾರದಲ್ಲಿ ಸದಾ ಕಿರಿಕಿರಿಯಿಂದ ಬೇಸರ. ಟ್ರಾನ್ಸ್ಪೋರ್ಟ್ ಬಿಸಿನೆಸ್ ದಾರರಿಗೆ ಚೇತರಿಕೆ. ಬಂಗಾರದ ಉದ್ಯಮದಾರರರಿಗೆ ಉತ್ತಮ ಧನಪ್ರಾಪ್ತಿ. ಮನೆಯಲ್ಲಿ ಶುಭಕಾರ್ಯ ಜರುಗುವುದು. ಉದ್ಯೋಗದ ವಿಳಂಬ ಸಾಧ್ಯತೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ:
ಹಿರಿಯರ ಮಾರ್ಗದರ್ಶನದಿಂದ ಆಸ್ತಿ ಪಾಲುದಾರಿಕೆ ಮುನ್ನಡೆ. ರಾಜಕಾರಣಿಗಳಿಗೆ ಉತ್ತಮ ಯೋಗವಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ನಿರುದ್ಯೋಗಿಗಳು, ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಹೆಚ್ಚಾಗಬೇಕು ಇದರಿಂದ ಗುರಿ ಮುಟ್ಟಲು ಸಾಧ್ಯ. ಸಂತಾನದ ವಿಷಯಕ್ಕಾಗಿ ವೈದ್ಯರ ಸಲಹೆ ಪಡೆಯುವಿರಿ.ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ:
ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತಂದು ಕೊಡಲಿವೆ. ಮಾನಸಿಕ ಅಸ್ಥಿರತೆ, ಚಿಂತನೆ ಕಾಡಲಿದೆ. ಕುಟುಂಬದಲ್ಲಿ ಕಲಹಗಳಾಗಬಹುದು. ಸ್ತ್ರೀಯರಿಗೆ ವಸ್ತ್ರಾಭರಣಗಳ ಚಿಂತನೆ ಕಾಡಲಿದೆ. ಯಾವುದೇ ಕೆಲಸ ಮಾಡಿದರೂ ನಿರುತ್ಸಾಹ ಇರಲಿದೆ. ಅನ್ಯರಿಂದ ದೂರವಿರಿ. ವ್ಯಾಪಾರ ಮತ್ತು ವ್ಯವಹಾರಗಳು ಅಪಾಯಕ್ಕೆ ಒಳಗಾಗಬಹುದು. ಆರೋಗ್ಯದತ್ತ ಗಮನ ಹರಿಸುವ ಅವಶ್ಯಕತೆಯಿದೆ.ಶುಭವಾರ್ತೆಗಳು ಕಾರ್ಯಾನುಕೂಲಕ್ಕೆ ಪೂರಕವಾಗಲಿವೆ, ಮಕ್ಕಳ ವಿಚಾರದಲ್ಲಿ ಜಾಗ್ರತೆಯಿಂದಿರಿ, ಚಿಕ್ಕ ಪ್ರಮಾಣದ ಅಸಂತೋಷಗಳೂ ಕೂಡ ನಿಮ್ಮನ್ನು ಕಾಡಲಿವೆ. ಮಾನಸಿಕ ಕ್ಲೇಶ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿ, ಕಾರ್ಯರಂಗದಲ್ಲಿ ಮುನ್ನಡೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

ದಾವಣಗೆರೆ

Advertisement
Advertisement Enter ad code here

Title

To Top