Connect with us

Dvgsuddi Kannada | online news portal | Kannada news online

ಡಿ.ಕೆ. ಶಿವಕುಮಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಹೇಳಿದ್ದೇನು ಗೊತ್ತಾ..?

ರಾಜಕೀಯ

ಡಿ.ಕೆ. ಶಿವಕುಮಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಹೇಳಿದ್ದೇನು ಗೊತ್ತಾ..?

ಡಿವಿಜಿ ಸುದ್ದಿ, ನವದೆಹಲಿ : ನಾನು ಜೈಲಿನಲ್ಲಿದ್ದಾಗ ನನ್ನ ಪರ ಹೋರಾಟ ಮಾಡಿದ ಹಿತೈಷಿಗಳು, ಸ್ನೇಹಿತರು, ಬಂಧುಗಳು , ಅಭಿಮಾನಿಗಳು , ಕಾರ್ಯಕರ್ತರು, ನ್ಯಾಯವಾದಿಗಳು ಹಾಗೂ ಬಂಧನವಾಗದ ಸಂಕಟ, ಖುಷಿ, ಸಂತೋಷಪಟ್ಟವರೂ ಸೇರಿದಂತೆ ಎಲ್ಲರಿಗೂ ನನ್ನ ಧನ್ಯವಾದಗಳು…

ಇದು, ಕಾಂಗ್ರೆಸ್ ಪ್ರಭಾವಿ ಮುಖಂಡ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಹಾಡಿದ ಮಾತುಗಳು.

ನಾನು ಜಾಮೀನು ಮಂಜೂರು ಮಾಡಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದೆ, ನನ್ನ ಮನವಿಯನ್ನು ಪುರಸ್ಕರಿಸಿ ಕೋರ್ಟ್ ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಕಾನೂನಿನ ರೀತಿಯಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಈ ಮೂಲಕ ಡಿ.ಕೆ.ಶಿವಕುಮಾರ್ ವಿರೋಧಿ ಪಾಳ್ಯಕ್ಕೆ ಧನ್ಯವಾದಗಳ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರಲಿಲ್ಲ. ಹೀಗಾಗಿ ದೆಹಲಿ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top