ತೌಡೂರು ತಾoಡದ ಮನೆಯೊಂದರಲ್ಲಿ ಕಳ್ಳತನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹರಪನಹಳ್ಳಿ:  ತಾಲ್ಲೂಕಿನ ತೌಡೂರು ತಾಂಡದ ನಿಂಗನಾಯ್ಕ ಅವರ ಮನೆಯಲ್ಲಿ ಕಳ್ಳರೂ ತಮ್ಮ ಕೈ ಚಳಕ ತೋರಿಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದೆ ವೇಳೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಅಡಿಗೆ ಭಟ್ಟರಾಗಿರುವ ನಿಂಗನಾಯ್ಕ ಕೆಲಸಕ್ಕೆ ಹೋಗಿದ್ದರು, ಅವರ ಪತ್ನಿ ರಾತ್ರಿ ಮನೆಗೆ ಬೀಗ ಹಾಕಿ  ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಸಮಯಕ್ಕಾಗಿ ಕಾದು ಮನೆಗೆ ಬಂದಿರುವ ಕಳ್ಳರು, ಕಬ್ಬಿಣದ ಸಲಾಕೆಯಿಂದ ಬಾಗಿಲು ಮುರಿದು ಒಳ ನುಗ್ಗಿ, ಕೋಣೆಯಲ್ಲಿದ್ದ ₹ 18,000 ರೂ ನಗದು ಜತೆಗೆ 30 ಸಾವಿರ ಮೌಲ್ಯದ ಚಿನ್ನದ ಕಿವಿಯೋಲೆ, 10 ಸಾವಿರ ಮೌಲ್ಯ ಬೆಳ್ಳಿ ಸಾಮಾನುಗಳನ್ನು ದೋಚಿದ್ದಾರೆ ಎಂದು ನಿಂಗನಾಯ್ಕ ತಿಳಿಸಿದ್ದಾರೆ . ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *