Connect with us

Dvgsuddi Kannada | online news portal | Kannada news online

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸಿಎಂಗೆ  ಇನ್ನೊಮ್ಮೆ ಮನವಿ: ಕರುಣಾಕರ ರೆಡ್ಡಿ

ಹರಪನಹಳ್ಳಿ

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸಿಎಂಗೆ  ಇನ್ನೊಮ್ಮೆ ಮನವಿ: ಕರುಣಾಕರ ರೆಡ್ಡಿ

ಡಿವಿಜಿ ಸುದ್ದಿ, ಹರಪನಹಳ್ಳಿ:  ಕೊರೊನಾ ಲಾಕ್ ಡೌನ್ ಗಿಂತ ಮುನ್ನ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಸಿಎಂ .ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಇದೀಗ ಇನ್ನೊಮ್ಮೆ ಮನವಿ ಮಾಡಲಾಗುವುದು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.

ತಾಲ್ಲೂಕಿನ ಬೆಣ್ಣೆ ಹಳ್ಳಿಯಲ್ಲಿ, ಹಗರಿ ಗಜಾಪುರ ಗ್ರಾಮಗಳಲ್ಲಿ 7.70 ಕೋಟಿ ವೆಚ್ಚ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಲಾಕ್ ಡೌನ್ ನಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮೆಕ್ಕೆಜೋಳ ಕೇಂದ್ರವನ್ನು ತೆರೆಯಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ , ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಉಪಾಧ್ಯಕ್ಷ ಮಂಜನಾಯ್ಕ್ , ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚೆನ್ನಮ್ಮ , ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುತ್ತೂರು ಹಾಲೇಶ್ ಉಪದ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top