ಶ್ರವಣಬೆಳಗೊಳದ ಜೈನ ಮಠದಿಂದ 10 ಲಕ್ಷ ದೇಣಿಗೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಾಸನ: ಲಾಕ್ ಡೌನ್ ಹಿನ್ನೆಲೆ  ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀ ಅವರು 10 ಲಕ್ಷ ರೂಪಾಯಿ ದೇಣಿಗೆ  ನೀಡಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ಲಕ್ಷಾಂತರ ಜನರು ಅಪಾಯಕ್ಕೆ ಸಿಲುಕಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಮಾನವೀಯ ನೆಲೆಯಲ್ಲಿ ಸ್ಪಂದಿಸುವುದು  ಅಗತ್ಯವಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

charukeerthi bhattaraka swamiji 2

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದಲ್ಲಿ ಸೋಂಕಿನಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಮತ್ತು ಆರೋಗ್ಯದ ದೃಷ್ಟಿಯಿಂದ ದೇಶದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಲಾಕ್‍ಡೌನ್ ಘೋಷಣೆ ಮಾಡಿದ್ದರು.  ಪ್ರಧಾನಿ ಅವರ ಈ ನಿರ್ಧಾರ  ಅತ್ಯಂತ ಮಹತ್ತರ ನಿರ್ಧಾರವಾಗಿದೆ.  ಇದೊಂದು ಉಪಯುಕ್ತ ಹಾಗೂ ಶ್ಲಾಘನೀಯ ಕಾರ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿಗಾಗಿ ವಾಟ್ಸಾಪ್ : 7483892205

ಇಮೇಲ್: dvgsuddi@gmail.com

  

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *