Connect with us

Dvgsuddi Kannada | online news portal | Kannada news online

ಕಾರು ಅಪಘಾತ ಪ್ರಕರಣ; ಸಚಿವ ಆರ್ ಅಶೋಕ್ ಪುತ್ರ ಕಾರು ಚಲಾಯಿಸಿದ ಮಾಹಿತಿ ಇಲ್ಲ: ಗೃಹ ಸಚಿವ ಬೊಮ್ಮಾಯಿ

ಪ್ರಮುಖ ಸುದ್ದಿ

ಕಾರು ಅಪಘಾತ ಪ್ರಕರಣ; ಸಚಿವ ಆರ್ ಅಶೋಕ್ ಪುತ್ರ ಕಾರು ಚಲಾಯಿಸಿದ ಮಾಹಿತಿ ಇಲ್ಲ: ಗೃಹ ಸಚಿವ ಬೊಮ್ಮಾಯಿ

ಡಿವಿಜಿ ಸುದ್ದಿ, ಕೊಪ್ಪಳ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪ ಅಪಘಾತದಲ್ಲಿ ಇಬ್ಬರು  ಸಾವನ್ಬಪ್ಪಿದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಚಿವ ಆರ್.ಅಶೋಕ ಅವರ ಪುತ್ರ ವಾಹನ ಚಲಾಯಿಸುತ್ತಿದ್ದ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಆರ್.ಅಶೋಕ ಅವರ ಪುತ್ರ ವಾಹನ ಚಲಾಯಿಸುತ್ತಿದ್ದ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕಾರು ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

6 ಸಾವಿರ ಜನಸ್ನೇಹಿ ಪೊಲೀಸರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಪರಿಶೀಲಿಸಲಾಗುವುದು. ಸರೋಜಿನಿ ಮಹಿಷಿ ವರದಿ ಅನುಷ್ಠಾನ ಕುರಿತು ತೀವ್ರವಾದ ಚರ್ಚೆ ನಡೆಯುತ್ತಿದೆ. ಸರ್ಕಾರ ವರದಿ ಜಾರಿಗೆ ಗಂಭೀರ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top