Connect with us

Dvgsuddi Kannada | online news portal | Kannada news online

ಹೈಕೋರ್ಟ್ ತೀರ್ಪು ಕನ್ನಡದಲ್ಲಿ ಬರುವಂತಾಗಲಿ: ನಾಗಾಭರಣ

ಪ್ರಮುಖ ಸುದ್ದಿ

ಹೈಕೋರ್ಟ್ ತೀರ್ಪು ಕನ್ನಡದಲ್ಲಿ ಬರುವಂತಾಗಲಿ: ನಾಗಾಭರಣ

 ಡಿವಿಜಿ ಸುದ್ದಿ, ಬೆಂಗಳೂರುಹೈಕೋರ್ಟ್ತೀರ್ಪುಗಳು ಕನ್ನಡದಲ್ಲಿ ಬರುವಂತಾದರೆ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟರು.

 ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಹಾಗೂ ವಕೀಲರಿಗೆನ್ಯಾಯಾಂಗ ಕನ್ನಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರದಾನ ಮಾಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top