Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ಐದು ರಾಜ್ಯಗಳ ಜನರ ಪ್ರವೇಶ ನಿಷೇಧಿಸಿದ ರಾಜ್ಯ ಸರ್ಕಾರ

ಪ್ರಮುಖ ಸುದ್ದಿ

ಕೊರೊನಾ ಭೀತಿ: ಐದು ರಾಜ್ಯಗಳ ಜನರ ಪ್ರವೇಶ ನಿಷೇಧಿಸಿದ ರಾಜ್ಯ ಸರ್ಕಾರ

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್  ಸಡಿಲ ಹಿನ್ನೆಲೆ ವಿಮಾನದ  ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರು ರಾಜ್ಯ ಪ್ರವೇಶಿಸದಂತೆ  ನಿರ್ಬಂಧ ಹೇರಲು ಸಚಿವ ಸಂಪುಟ ತೀರ್ಮಾನಿಸಿದೆ.

ಈ ಐದು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ.  ಹೀಗಾಗಿ ಸೋಂಕು ಹರಡುವುದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ವಿಮಾನದಲ್ಲಿ ಮಾತ್ರವಲ್ಲದೆ ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯದ ಜನರು ರಸ್ತೆ ಮೂಲಕವೂ  ರಾಜ್ಯಕ್ಕೆ ಪ್ರವೇಶ ನಿಷೇಧಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top