Connect with us

Dvgsuddi Kannada | online news portal | Kannada news online

ಫೆ.13 ರಂದು ನಡೆಯುವ ಕರ್ನಾಟಕ ಬಂದ್ ಗೆ ಕರವೇ ಬೆಂಬಲ ಇಲ್ಲ:  ನಾರಾಯಣಗೌಡ

ಪ್ರಮುಖ ಸುದ್ದಿ

ಫೆ.13 ರಂದು ನಡೆಯುವ ಕರ್ನಾಟಕ ಬಂದ್ ಗೆ ಕರವೇ ಬೆಂಬಲ ಇಲ್ಲ:  ನಾರಾಯಣಗೌಡ

ಡಿವಿಜಿ ಸುದ್ದಿ, ಬೆಳಗಾವಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ. 13 ರಂದು  ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಕಟ ಬಂದ್‍ಗೆ ಕರವೇ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ, ಫೆ. 13 ರಂದು ನಡೆಯುವ ಬಂದ್‍ಗೆ ಕರವೇ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದರು.

ಮಾರ್ಚ್ ತಿಂಗಳಲ್ಲಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಜಾಥಾವನ್ನು ಕರವೇ ಆಯೋಜನೆ ಮಾಡಲಿದ್ದು,  ಈ ಮೂಲಕ ಮುಖ್ಯಮಂತ್ರಿಗಳಿಗೆ ವರದಿ ಜಾರಿಗೆ ಒತ್ತಡ ಹಾಕಲಾಗುವುದು. ಹೀಗಾಗಿ ಫೆ13 ರಂದು ಬಂದ್‍ ನಲ್ಲಿ ಯಾವುದೇ ಕರವೇ ಕಾರ್ಯಕರ್ತರು ಭಾಗವಹಿಸುವುದಿಲ್ಲ  ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top