ಕೈಮಗ್ಗ ಮಂಡಳಿ ರದ್ದುಗೊಳಿಸುವ ಮೂಲಕ ಆತ್ಮನಿರ್ಭರ ಮುಖವಾಡ ಕಳಚಿದೆ : ಸಿದ್ದರಾಮಯ್ಯ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಅಭಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ಆತ್ಮನಿರ್ಭರ ಮುಖವಾಡ ಕಳಚಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕುರಿತು ಟ್ವೀಟ್ಮಾಡಿರುವ ಅವರು, ಅಖಿಲ ಭಾರತ ಕೈಮಗ್ಗಮಂಡಳಿಯನ್ನು ರದ್ದುಪಡಿಸುವ ಮೂಲಕನರೇಂದ್ರ ಮೋದಿ ಅವರ ಆತ್ಮನಿರ್ಭರ ಮುಖವಾಡ ಕಳಚಿಬಿದ್ದಿದೆ.‌ ನೀತಿ ನಿರೂಪಣೆ,‌‌ ಕಾರ್ಯಕ್ರಮಗಳ ಮೇಲುಸ್ತುವಾರಿ‌‌ ಮತ್ತುಕುಂದುಕೊರತೆಗಳ ನಿವಾರಣೆಯಕೆಲಸ ಮಾಡುತ್ತಾ, ಕೇಂದ್ರ ಸರ್ಕಾರ ಮತ್ತು ನೇಕಾರರ ನಡುವೆ ಕೊಂಡಿಯಂತಿದ್ದ ಮಂಡಳಿ ರದ್ದತಿ ಖಂಡನೀಯ ಎಂದು ಅವರು ಟ್ವೀಟ್ಮೂಲಕ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜುಲೈ 27ರಂದು ಕೇಂದ್ರ ಸರ್ಕಾರ ಅಖಿಲ ಭಾರತ ಕೈಮಗ್ಗಮಂಡಳಿಯನ್ನು ಕೂಡಲೇ ರದ್ದು ಮಾಡಿರುವುದಾಗಿ ಪ್ರಕಟಿಸಿತ್ತು.  

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *