Connect with us

Dvgsuddi Kannada | online news portal | Kannada news online

ಹೆಗಡೆ ವಿವಾದಾತ್ಮಕ ಹೇಳಿಕೆ; ಲೋಕಸಭೆಯಲ್ಲಿ ಗದ್ದಲ, ಧರಣಿ, ಕೋಲಾಹಲ

ಪ್ರಮುಖ ಸುದ್ದಿ

ಹೆಗಡೆ ವಿವಾದಾತ್ಮಕ ಹೇಳಿಕೆ; ಲೋಕಸಭೆಯಲ್ಲಿ ಗದ್ದಲ, ಧರಣಿ, ಕೋಲಾಹಲ

ನವದೆಹಲಿ ಸಂಸದ ಅನಂತಕುಮಾರ ಹೆಗಡೆ ಅವರು ಮಹಾತ್ಮ ಗಾಂಧೀಜಿ ಅವರನ್ನು ಉಲ್ಲೇಖಿಸಿ  ವಿವಾದಾತ್ಮಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೇಷರತ್ತು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷ ನಾಯಕರು  ಲೋಕಸಭೆ  ಕಲಾಪದಲ್ಲಿ ಭಾರೀ ಗದ್ದಲ ಉಂಟು ಮಾಡಿದರು.

ಅನಂತ್‌ ಕುಮಾರ್‌ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್‌, ಡಿಎಂಕೆ, ಎನ್‌ಸಿಪಿ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಲೋಕ ಸಭೆಯಲ್ಲಿ ಭಾರೀ ಗದ್ದಲ ಉಂಟು ಮಾಡಿದ ವಿಪಕ್ಷಗಳು  ಕಲಾಪ  ಬಹಿಷ್ಕರಿಸಿ ಹೊರ ನಡೆದರು. ದೇಶದಲ್ಲಿ ಗೋಡ್ಸೆ ರಾಜಕಾರಣ ನಡೆಯುತ್ತಿದೆ  ಎಂದು ಘೋಷಣೆ ಕೂಗಿದರು.

ಕಲಾಪ  ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿ ಕೋಲಾಹಲ ಸೃಷ್ಟಿಸಿದರು.  ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿ , ಮತ್ತೆ ಪ್ರಾರಂಭವಾದಗಲೂ ಒದೇ ವಿಚಾರವನ್ನು ಪ್ರಸ್ತಾಪಿಸಿದ ವಿಪಕ್ಷಗಳು,  ಇಡೀ ವಿಶ್ವವೇ ಗೌರವಿಸುವ ಗಾಂಧೀಜಿ ಅವರನ್ನು ಬಿಜೆಪಿ ಸಂಸದ ಅಪಮಾನಿಸಿದ್ದಾರೆ. ಬಿಜೆಪಿ ಗೋಡ್ಸೆ ರಾಜಕಾರಣ ಮಾಡುತ್ತಿದೆ ಎಂದು ಗದ್ದಲ ಉಂಟು ಮಾಡಿದರು. ಸ್ಪೀಕರ್ ಎಷ್ಟೇ ಸೂಚಿಸಿದರಾದರೂ, ವಿಪಕ್ಷಗಳು ಪ್ರತಿಭಟನೆ ನಿಲ್ಲಿಸಲಿಲ್ಲ.

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಭಾನುವಾರದ ರಾಶಿ ಭವಿಷ್ಯ 01 ಜೂನ್ 2025

    By

    ಈ ರಾಶಿಯವರಿಗೆ ವಿದೇಶ ಯೋಗ, ಈ ರಾಶಿಯವರಿಗೆ ಮದುವೆ ಯೋಗ, ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಭಾನುವಾರದ ರಾಶಿ ಭವಿಷ್ಯ 01...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 31 ಮೇ 2025

    By

    ಈ ರಾಶಿಯ ಕಲಾವಿದರಿಗೆ ಶುಭ ಸಂದೇಶ, ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ 31 ಮೇ...

  • astrology today astrology today

    ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 30 ಮೇ 2025

    By

    ಈ ರಾಶಿಯವರ ವ್ಯಾಪಾರಕ್ಕೆ ಗ್ರಾಹಕರ ಕೊರತೆ, ಈ ರಾಶಿಯವರ ಮದುವೆಗೆ ಬಂದ ಸಂಬಂಧ ಫಿಕ್ಸ್ ಆಗುತ್ತಿಲ್ಲ , ಶುಕ್ರವಾರದ ರಾಶಿ ಭವಿಷ್ಯ...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 29 ಮೇ 2025

    By

    ಈ ರಾಶಿಯವರಿಗೆ ಬಂಪರ್, ಈ ರಾಶಿಯವರಿಗೆ ಮದುವೆ ಯೋಗ, ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ, ಗುರುವಾರದ ರಾಶಿ ಭವಿಷ್ಯ 29...

To Top