Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಮಂತ್ರಿ ಮಾಡಿಲ್ಲ; ಪಕ್ಷದ ನಾಯಕರು ಸಚಿವ ಸ್ಥಾನ ಬಿಡಿ ಅಂದ್ರೆ ಒಂದು ಕ್ಷಣವೂ ಇರಲ್ಲ; ಮಾಧುಸ್ವಾಮಿ

ಪ್ರಮುಖ ಸುದ್ದಿ

ಸಿದ್ದರಾಮಯ್ಯ ಮಂತ್ರಿ ಮಾಡಿಲ್ಲ; ಪಕ್ಷದ ನಾಯಕರು ಸಚಿವ ಸ್ಥಾನ ಬಿಡಿ ಅಂದ್ರೆ ಒಂದು ಕ್ಷಣವೂ ಇರಲ್ಲ; ಮಾಧುಸ್ವಾಮಿ

ಡಿವಿಜಿ ಸುದ್ದಿ, ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನೇನು ಮಂತ್ರಿ ಮಾಡಿಲ್ಲ. ನನಗೂ ಸ್ವಾಭಿಮಾನ ಇದೆ. ನಮ್ಮ ಪಕ್ಷದ ನಾಯಕರು ಸಚಿವ ಸ್ಥಾನ ಬಿಡಿ ಅಂದರೆ ಒಂದು ಕ್ಷಣವೂ ಇರುವುದಿಲ್ಲ ಎಂದಿದ್ದಾರೆ.

ಮಹಿಳೆಗೆ ರಾಸ್ಕಲ್ ಎಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಹೆಣ್ಣು ಮಕ್ಕಳ ಭಾವನೆಗೆ ನೋವು ಆಗಿದ್ದರೆ ಕ್ಷಮೆ ಕೇಳುತ್ತೇನೆ.  ಆ ಹೆಣ್ಣು ಮಗಳು ಪದೇ ಪದೇ ಅನಗತ್ಯವಾಗಿ ಮಾತನಾಡುತ್ತಿದ್ದಳು‌. ನಾನು ಬೈದ ಮೇಲೆ ಅಣ್ಣ ಅಂದಿದ್ದು‌, ಅವರ ವರ್ತನೆ ಉದ್ದಟತನವಾಗಿತ್ತು ಎಂದರು‌.

ಸಿಟ್ಟು ಬಂದಾಗ ಮಾತನಾಡಿದ್ದೇನೆ‌. ಆದರೆ ಆಕೆಯ ವರ್ತನೆಯ ಬಗ್ಗೆಯೂ ಆಲೋಚಿಸಬೇಕು. ಒಬ್ಬ ಮಂತ್ರಿಯಾಗಿ ಆ ಮಟ್ಟಕ್ಕೆ  ಮಾತನಾಡುತ್ತೇನೆ ಅಂದರೆ ಅವರ ವರ್ತನೆ ಹೇಗಿರಬೇಕು ಯೋಚಿಸಿ. ಈ ಘಟನೆ ನಡೆಯಬಾರದಿತ್ತು. ನನಗೂ  ಬೇಸರವಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top