Connect with us

Dvgsuddi Kannada | online news portal | Kannada news online

ಮಕ್ಕೆಜೋಳ ಬೆಲೆ ಭಾರೀ ಕುಸಿತ; ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳ ನಾಶಪಡಿಸಿದ ರೈತ

ಪ್ರಮುಖ ಸುದ್ದಿ

ಮಕ್ಕೆಜೋಳ ಬೆಲೆ ಭಾರೀ ಕುಸಿತ; ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳ ನಾಶಪಡಿಸಿದ ರೈತ

 ಡಿವಿಜಿ ಸುದ್ದಿ, ಹಾವೇರಿ: ಮೆಕ್ಕೆಜೋಳದ ಬೆಲೆ ಭಾರೀ  ಕುಸಿತ ಹಿನ್ನೆಲೆ ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ರೈತ ನಾಶಪಡಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ. ಕೊರೊನಾ ಭೀತಿಯಿಂದ ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

haveri farmer 2

ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ ರೂಪಾಯಿಗೆ ಕುಸಿದಿದೆ. ಇದರಿಂದ  ಬೇಸತ್ತ ರೈತ,  ಬೆಳೆ ನಾಶ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಕಳೆದ ಡಿಸೆಂಬರ್ ತಿಂಗಳಲ್ಲಿ  ಪ್ರತಿ ಕ್ವಿಂಟಲ್ ಗೆ 2 ಸಾವಿರ ರೂಪಾಯಿ ಮಾರಾಟವಾಗಿತ್ತು.  ಇದೀಗ ಬೆಲೆ ಒಂದು ಸಾವಿರ ರೂಪಾಯಿಗೆ ಕುಸಿದಿದ್ದರಿಂದ ರೈತ ಬೆಳೆ ನಾಶ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top