ಸಾವರ್ಕರ್ ಹೆಸರಿಟ್ಟರೆ ತಪ್ಪೇನಿದೆ: ಸಂಸದ ಬಚ್ಚೇಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಯಲಹಂಕದ ಮೇಲ್ಸುತೇವೆಗೆ ವೀರ ಸಾವರ್ಕರ್ ಹೆಸರಿಟ್ಟರೆ  ತಪ್ಪೇನು? ಸಾವರ್ಕರ್ ರಾಷ್ಟ್ರವಾದಿ, ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರು, ಜೈಲುವಾಸ ಅನುಭವಿಸಿದವರು.  ಅವರ ಹೆಸರಿಟ್ಟರೆ ತಪ್ಪೇನು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಪ್ರಶ್ನೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರ್ ಸಾವರ್ಕರ್ ಹೆಸರಿಡಬೇಕು ಅಂತ ನಾನು ಒತ್ತಾಯಿಸುತ್ತೇನೆ. ಕೆಲವರು ವಿನಾಕಾರಣ ವಿರೋಧ ಮಾಡ್ತಿದ್ದು, ಅದು ಅನಾವಶ್ಯಕ ವಿಚಾರ. ಇಡೀ ದೇಶದಲ್ಲಿ ಯಾರ ಹೆಸರನ್ನ ಎಲ್ಲಿ ಬೇಕಾದರೂ ಇಡಬಹುದು. ಆಯಾ ರಾಜ್ಯದವರ ಹೆಸರನ್ನ ಆಯಾ ರಾಜ್ಯದಲ್ಲಿಯೇ ಇಡಬೇಕು ಅಂತ ಏನಾದ್ರೂ ಇದೆಯಾ ಅಂತ ಪ್ರಶ್ನಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *