Connect with us

Dvgsuddi Kannada | online news portal | Kannada news online

ವಿಡಿಯೋ: ನನ್ನ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲು ಮನೆಗೆ ಬರುವುದು ಬೇಡ: ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ

ದಾವಣಗೆರೆ

ವಿಡಿಯೋ: ನನ್ನ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲು ಮನೆಗೆ ಬರುವುದು ಬೇಡ: ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ

ಡಿವಿಜಿ ಸುದ್ದಿ, ದಾವಣಗೆರೆ: ನಾಳೆ(ಜು.05) ನನ್ನ ಹುಟ್ಟುಹಬ್ಬವಿದ್ದು, ಯಾರು ಕೂಡ ಶುಭಕೋರಲು ಮನೆಗೆ ಬರುವುದು ಬೇಡ. ಈ ವರ್ಷ ಕೊರೊನಾ ವೈರಸ್ ಹಾವಳಿ ಇರುವುದರಿಂದ ನೀವು ಇದ್ದಲ್ಲಿಯೇ ಶುಭ ಹಾರೈಸಿ ಎಂದು ಸಂದಸ ಜಿ.ಎಂ. ಸಿದ್ದೇಶ್ವರ್ ಅಭಿಮಾನಿಗಳು, ಹಿತೈಷಿಗಳು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ ಅವರು, ಪ್ರತಿ ವರ್ಷ ಅಂಧ ಮಕ್ಕಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದೆ. ಈ ವರ್ಷ ಕೊರೊನಾ ವೈರಸ್ ಬಂದಿದ್ದರಿಂದ ಮನೆಯಲ್ಲಿಯೇ ತಂದೆಯ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ನಿರ್ಧರಿಸಿದ್ದೇನೆ. ಹೀಗಾಗಿ ಅಭಿಮಾನಿಗಳು, ಹಿತೈಷಿಗಳು ತಾವು ಇದ್ದಲ್ಲಿಯೇ ವಾಟ್ಸಾಪ್, ಪೋನ್, ಫೇಸ್ ಬುಕ್ ಮೂಲಕ ಶುಭ ಹಾರೈಸಿ.

ಮುಂದಿನ ವರ್ಷ ಕೊರೊನಾ ನಿವಾರಣೆಯಾದರೆ ಮತ್ತೊಮ್ಮೆ ಅಂಧ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಣ ಎಂದು ಹೇಳಿದ್ದಾರೆ.

ನನ್ನ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲು ಮನೆಗೆ ಬರುವುದು ಬೇಡ: ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ

Posted by Dvgsuddi on Friday, July 3, 2020

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top