ಛತ್ರಪತಿ ಶಿವಾಜಿ ಜಯಂತಿ: ಭಾವಪೂರ್ಣ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ  ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮ  ವಾರ್ಷಿಕೋತ್ಸವದ ನಮನಗಳು. ಅವರ ಅಸಾಧಾರಣ ಜೀವನವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ.   ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಟ್ವೀಟ್  ಮಾಡಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಒಬ್ಬ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರ. ಬಲಿಷ್ಠ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತಂದಿದ್ದಾರೆ. ಅನ್ಯಾಯ ಮತ್ತು ಬೆದರಿಕೆಗಳನ್ನು ವಿರೋಧಿಸಿದ್ದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಬೇಕಿದೆ ಎಂದಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *