Connect with us

Dvgsuddi Kannada | online news portal | Kannada news online

ಬಹುತೇಕ ರಾಜ್ಯಗಳು ಲಾಕ್ ಡೌನ್ ವಿಸ್ತರಣೆಗೆ ಆಗ್ರಹ

ಪ್ರಮುಖ ಸುದ್ದಿ

ಬಹುತೇಕ ರಾಜ್ಯಗಳು ಲಾಕ್ ಡೌನ್ ವಿಸ್ತರಣೆಗೆ ಆಗ್ರಹ

 ನವದೆಹಲಿಕೊರೊನಾ ವೈರಸ್ ಸೋಂಕು  ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ  ಲಾಕ್‌ಡೌನ್ ವಿಸ್ತರಣೆ ಮಾಡುವಂತೆ ಹೆಚ್ಚಿನ  ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಅವರು  ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಸಭೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಾಕ್‌ಡೌನ್ ವಿಸ್ತರಣೆಗೆ ಮನವಿ ಮಾಡಿದ್ದಾರೆ.

ದೇಶದಾದ್ಯಂತ ಏಪ್ರಿಲ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಬೇಕು ಆಗ್ರಹಿಸಿದರು. ಈಗಾಗಲೇ ಪಂಜಾಬ್, ಒಡಿಶಾದಲ್ಲಿ ಏಪ್ರಿಲ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ಘೋಷಿಸಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top