Connect with us

Dvgsuddi Kannada | online news portal | Kannada news online

ಕೊರೊನಾ ಸಂಕಷ್ಟದಲ್ಲಿ ಹಿರಿಯ ನಾಗರಿಕರಿಗೆ ಅಗತ್ಯ ನೆರವು ನೀಡುವಂತೆ ಸುಪ್ರಿಂ ಕೋರ್ಟ್ ಸರ್ಕಾರಕ್ಕೆ ಸೂಚನೆ

ಪ್ರಮುಖ ಸುದ್ದಿ

ಕೊರೊನಾ ಸಂಕಷ್ಟದಲ್ಲಿ ಹಿರಿಯ ನಾಗರಿಕರಿಗೆ ಅಗತ್ಯ ನೆರವು ನೀಡುವಂತೆ ಸುಪ್ರಿಂ ಕೋರ್ಟ್ ಸರ್ಕಾರಕ್ಕೆ ಸೂಚನೆ

ನವದೆಹಲಿಕೊರೊನಾ ವೈರಸ್‌  ಸಂಕಷ್ಟದ ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ನೀಡುವುದನ್ನು ಮುಂದುವರೆಸಬೇಕು ಎಂದು ಸುಪ್ರೀಂ ಕೋರ್ಟ್  ಹೇಳಿದೆ.

ಒಬ್ಬಂಟಿಯಾಗಿ ವಾಸಿಸುತ್ತಿರುವ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕಾಲದಲ್ಲಿ ಅಗತ್ಯವಾದ ಪಿಂಚಣಿ, ಆಹಾರ, ಸ್ಯಾನಿಟೈಸರ್‌, ಮಾಸ್ಕ್‌ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು  ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಕೊರೊನಾ ವೈರಸ್‌ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ಹಿರಿಯ ನಾಗರಿಕರ ನೆರವಿಗೆ ಬರುವಂತೆ ಎಂದು  ಹೇಳಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top