ನನ್ನ, ಬಣಕಾರ್ ನಡುವೆ ಬಿರುಕು ತರಲು ಪ್ರಯತ್ನ: ಬಿ.ಸಿ. ಪಾಟೀಲ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಿರೇಕೆರೂರು: ಚುನಾವಣೆಯಲ್ಲಿ ನನ್ನ ಮತ್ತು ಯು.ಬಿ. ಬಣಕಾರ್ ನಡುವೆ ಬಿರುಕು ತರಲು ಕೆಲವು ಕಿಡಿಗೇಡಿಗಳು ಯತ್ನಿಸುತ್ತಿದ್ದಾರೆ. ಇದರಲ್ಲಿ ಅವರು ಯಶಸ್ಸು ಕಾಣುವುದಿಲ್ಲ. ಕುತಂತ್ರದಿಂದ ಕಿಡಿ ಹಚ್ಚುವ ಕೆಲಸ  ಆಗುವುದಿಲ್ಲ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಈಗಾಗಲೇ ಪ್ರತಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡಿದ್ದೇವೆ. ಉತ್ತಮ ಬೆಂಬಲ ಸಿಕ್ಕಿದೆ.  ಕೆಲವು ಕಿಡಗೇಡಿಗಳು ನನ್ನ ಬಣಕಾರ ನಡುವೆ  ಬಿರುಕು ತರಲು ಪ್ರಯತ್ನ ಮಾಡಿದ್ದಾರೆ. ಆದರೆ, ಅದರಲ್ಲಿ ಅವರು ಯಶಸ್ವಿಯಾಗಿಲ್ಲ. ಈ ಚುನಾವಣೆಯಲ್ಲಿ ನನಗಿಂತ ಹೆಚ್ಚಾಗಿ ಬಣಕಾರ ಕೆಲಸ ಮಾಡಿದ್ದಾರೆ. ಕುತಂತ್ರದಿಂದ ಕಿಡಿ ಹಚ್ಚುವ ಪ್ರಯತ್ನ ಆಗುವುದಿಲ್ಲ ಎಂದರು.

ಕಾರ್ಯಕರ್ತರು ಪ್ರತಿ ಭೂತ ಮಟ್ಟದಲ್ಲಿ ಕೆಲಸ ಮಾಡಬೇಕು.ಬಿಜೆಪಿಗೆ ಮತ ಹಾಕಿಸುವ ಕೆಲಸ  ಕಾರ್ಯಕರ್ತರು ಮಾಡಬೇಕು ಕರೆ ನೀಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *