ಶ್ರೀರಾಮುಲು,ರಮೇಶ್ ಜಾರಕಿಹೊಳಿಗಿಂತ ಪಕ್ಷ ಮುಖ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು:  ಮಾಸ್ ಲೀಡರ್  ಶ್ರೀರಾಮುಲು, ಗೋಕಾಕ್ ಸಾಹುಕಾರ ರಮೇಶ ಜಾರಕಿಹೊಳಿ ಅವರು ನಮ್ಮ ಪಕ್ಷದ ಪ್ರಮುಖ ನಾಯಕರು.ಆದರೆ, ಇಲ್ಲಿ ವ್ಯಕ್ತಿಗತ ರಾಜಕಾರಣಕ್ಕಿಂತ ವಿಶ್ವಾಸದ ರಾಜಕಾಣ ಅಗತ್ಯ ಎಂದು  ಸಚಿವ ಸಿ.ಟಿ. ರವಿ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ. ಎಲ್ಲರು ಸಾಮಾನ್ಯ ಕಾರ್ಯಕರ್ತರೇ. ಇಲ್ಲಿ ಪಕ್ಷವೇ ಸುಪ್ರೀಂ. ಅಶ್ವತ್ಥನಾರಾಯಣ, ಲಕ್ಷ್ಮಣ್ ಸದವದಿ ಉಪಮುಖ್ಯಮಂತ್ರಿ ಆಗ್ತಾರೆ ಅಂತಾ ಯಾರಿಗೂ ನಿರೀಕ್ಷೆ ಇರಲಿಲ್ಲ. ಆದರೆ, ಪಕ್ಷ ನಿರ್ಧಾರವನ್ನು ಎಲ್ಲರು ಒಪ್ಪಬೇಕಾಗುತ್ತದೆ ಎಂದರು.

ನನಗೆ ಬಿಜೆಪಿ ರಾಜಾಧ್ಯಕ್ಷ ಸ್ಥಾನ ಕೊಟ್ಟಿಲ್ಲ ಎಂದು ಯಾವುದೇ ಬೇಸರವಿಲ್ಲ. ನಮ್ಮ ಪಾಲಿಗೆ ಬಂದಿದ್ದನ್ನು ಸರಿಯಾಗಿ ನಿರ್ವಹಿಸುವುದಷ್ಟೇ ನಮ್ಮ ಕೆಲಸ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *