ಮೇಯರ್ ಚುನಾವಣೆಗೆ ಕ್ಷಣಗಣನೆ: ಅಜಯ್ ಕುಮಾರ್, ದೇವರಮನಿ ಶಿವಕುಮಾರ್ ನಾಮಪತ್ರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್, ಸ್ಥಾಯಿ ಸಮಿತಿಗೆ ಇಂದು ಚುನಾವಣೆ ನಡೆಯಲಿದ್ದು, ಮೇಯರ್ ಆಯ್ಕೆಗೆ ಕ್ಷಣಗಣನೆಯ ಆರಂಭವಾಗಿದೆ.

ಬಿಜೆಪಿಯಿಂದ ಅಜಯ್ ಕುಮಾರ್, ಕಾಂಗ್ರೆಸ್ ನಿಂದ ದೇವರಮನಿ ಶಿವಕುಮಾರ್  ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಜಯ್ ಕುಮಾರ್ ಅವರಿಗೆ ಸೂಚಕರಾಗಿ ಪ್ರಸನ್ನಕಮಾರ್,ಅನುಮೋದಕರಾಗಿ ರಾಕೇಶ್ ಜಾಧವ್. ದೇವರಮನಿ ಶಿವಕುಮಾರ್ ಅವರಿಗೆ ಸೂಚಕರಾಗಿ ಜಿ.ಎಸ್.ಮಂಜುನಾಥ್, ಅನುಮೋದಕರಾಗಿ ಚಮನ್ ಸಾಬ್ ಸಹಿ ಹಾಕಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಸೌಮ್ಯ ನರೇಂದ್ರ ಕುಮಾರ್, ಆಶಾ ಡಿ.ಎಸ್  ನೂರ್ ಜಹಾನ್. ಬಿ ನಾಮಪತ್ರ ಸಲ್ಲಿಸಿದ್ದಾರೆ.

3 party logo

ಒಟ್ಟು 45 ಪಾಲಿಕೆ ಸದಸ್ಯರಿದ್ದು ಬಿಜೆಪಿ 17, ಕಾಂಗ್ರೆಸ್ 22 , ಪಕ್ಷೇತರ 5 , ಜೆಡಿಎಸ್ 1 ಸ್ಥಾನ ಗೆದ್ದಿದೆ. ಬಿಜೆಪಿ 17 ಸದಸ್ಯರು ದಾವಣಗೆರೆ ಮಹಾನಗರಪಾಲಿಕೆಗೆ ಹಾಜರಾಗಿದ್ದಾರೆ. ನಾವೆಲ್ಲಾ ಬಂದಿದ್ದೇವೆ ಎಂದು  ಹಾಜರಾತಿ ಪ್ರಕಟಿಸಿದ ಬಿಜೆಪಿ ಸದಸ್ಯರು. ಕಾಂಗ್ರೆಸ್ ಪಕ್ಷದ  ಕೆಲವೇ ಸದಸ್ಯರು ಮಾತ್ರ ಅಭ್ಯರ್ಥಿ ದೇವರಮನೆ ಶಿವಕುಮಾರ್ ಜೊತೆ ಹಾಜರಾಗಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *