ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ರೇಣುಕಾಚಾರ್ಯ ಬೆಂಕಿಯಂತೆ ಕಿಡಿಕಾರಿದ್ದು ಯಾಕೆ ಗೊತ್ತೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಅನರ್ಹ ಶಾಸಕರಿಗೆ ಟಿಕೆಟ್ ನೀಡಲ್ಲ ಅಂತಾ ಹೇಳಿಕೆ ನೀಡಿದ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಸಿ.ಎಂ.ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಬೆಂಕಿಯಂತೆ ಕಿಡಿಕಾರಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರಿಗೆ ಟಿಕೆಟ್ ನೀಡಲ್ಲ ಅಂತಾ ಹೇಳಕೆ ನೀಡೋದಕ್ಕೆ ಲಕ್ಷ್ಮಣ್ ಸವದಿ ಯಾರು..? ಅವರೇನೂ ರಾಜ್ಯ ಅಧ್ಯಕ್ಷರಾ…? ಅಥವಾ ರಾಷ್ಟೀಯ ಅಧ್ಯಕ್ಷರಾ..? ಅದನ್ನು ಪಕ್ಷದ ಹೈಕಮಾಂಡ್ , ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಮಾಡ್ತಾರೆ. ರೇಣುಕಾಚಾರ್ಯ, ಸವದಿ ನಿರ್ಧಾರ ಮಾಡದಲ್ಲ. ಪಕ್ಷದಲ್ಲಿ ಒಂದು ಶಿಸ್ತು ಇರುತ್ತೆ.‌ ಅದನ್ನು ಸವದಿ ಉಲ್ಲಂಘನೆ ಮಾಡುತ್ತಿದ್ದಾರೆ.

ಪಕ್ಷದ ಆಂತರಿಕವಾಗಿ ಚರ್ಚೆ ಮಾಡುವ ವಿಷಯವನ್ನು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ. ಈ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಹೈಕಮಾಂಡ್ ಗೆ ಪತ್ರ ಬರೆಯುತ್ತೇನೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *