ಅನ್ನ ಕೊಟ್ಟವರನ್ನೇ ಜನ ಸೋಲಿಸಿದ್ರು: ಮಾಜಿ ಸಚಿವ ಎಚ್.ಆಂಜನೇಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಬಡವರಿಗೆ ಅನ್ನ ನೀಡಿದ ಕಾಂಗ್ರೆಸ್ ಗೆ ಮತ ಹಾಕದೆ, ಬಿಜೆಪಿಗೆ ಮತ ಹಾಕಿ ಗೆಲ್ಲಿಸಿದ್ರು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಬೇಸರ ವ್ಯಕ್ತಪಡಿಸಿದ್ರು.

ನಗರದ ಅಥಿತಿ ಗೃಹದಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಸಿವು ಮುಕ್ತ ರಾಜ್ಯ ಮಾಡುವ   ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿವೆ. ಈ ಯೋಜನೆ ಮೂಲಕ ಬಡವರ ಮೂಲಕ ಬಡವರ ಹೊಟ್ಟೆ ತುಂಬಿಸಿದೆವು. ಆದ್ರೆ, ಅದೇ ಜನ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲಿಲ್ಲ ಎಂದ್ರು.

ರಾಜ್ಯದ ಮೈತ್ರಿ ಸರ್ಕಾರ ಬೀಳಿಸಿ ಉಪಚುನಾವಣೆ ಎದುರಿಸುವ ಅವಶ್ಯಕತೆ ಇರಲಿಲ್ಲ. ಅನರ್ಹ ಶಾಸಕರ ರಾಜೀನಾಮೆ ಹಿಂದೆ ಸ್ವಾರ್ಥ, ಅಧಿಕಾರ ದಾಹ, ಹಣದ ಆಮೀಷವಿದೆ. ಪಕ್ಷಕ್ಕೆ ದ್ರೋಹ ಮಾಡಿ, ಇದೀಗ ಮತ್ತೆ ಚುನಾವಣೆಗೆ ನಿಂತಿದ್ದಾರೆ. ಇಂತಹವರಿಗೆ  ಜನ ತಕ್ಕ ಪಾಠ ಕಲಿಸಬೇಕು ಎಂದ್ರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *