Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯಗೆ ಬಂಗಾರದ ಉಂಗುರ, ರೇಷ್ಮೆ ಪೇಟ ಆಫರ್

ರಾಜಕೀಯ

ಸಿದ್ದರಾಮಯ್ಯಗೆ ಬಂಗಾರದ ಉಂಗುರ, ರೇಷ್ಮೆ ಪೇಟ ಆಫರ್

ಡಿವಿಜಿ ಸುದ್ದಿ, ಅಥಣಿ: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷ  12 ಸ್ಥಾನ  ಗೆದ್ದರೆ  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ತೊಲ ಬಂಗಾರದ ಉಂಗುರ ತೊಡಿಸಿ, ರೇಷ್ಮೆ ಪೇಟ ಹಾಕಿ ಇಡೀ ಅಥಣಿ ಬಜಾರ್ ದಲ್ಲಿ ಮೆರವಣಿಗೆ ಮಾಡಿಸ್ತೀನಿ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆಫರ್ ನೀಡಿದರು.

ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ ಬಂದಿದ್ದ ಗೋವಿಂದ ಕಾರಜೋಳ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಜನತಾದಳದಲ್ಲಿದ್ದಾಗ  ಇಷ್ಟೊಂದು ಸುಳ್ಳು ಹೇಳುತ್ತಿರಲಿಲ್ಲ. ಕಾಂಗ್ರೆಸ್ ಸೇರ್ಪಡೆ ಬಳಿಕ ಬಹಳ ಸುಳ್ಳು ಹೇಳದನ್ನು ಕಲಿತಿದ್ದಾರೆಂದು ವ್ಯಾಂಗ್ಯವಾಡಿದ್ರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top