Connect with us

Dvgsuddi Kannada | online news portal | Kannada news online

ಪವಿತ್ರ ಸರ್ಕಾರ ಮುದ್ರೆ ಒತ್ತಿದಕ್ಕೆ ಅಭಿನಂದನೆ: ಕುಮಾರಸ್ವಾಮಿ

ರಾಜ್ಯ ಸುದ್ದಿ

ಪವಿತ್ರ ಸರ್ಕಾರ ಮುದ್ರೆ ಒತ್ತಿದಕ್ಕೆ ಅಭಿನಂದನೆ: ಕುಮಾರಸ್ವಾಮಿ

ಡಿವಿಜಿ ಸುದ್ದಿ, ಬೆಂಗಳೂರುಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಜನರು ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು ಎಂದು ಟ್ವೀಟ್‌ ಮೂಲಕ  ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ.

ಇದೊಂದು ಅಸಹ್ಯ ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದಿದ್ದಾರೆ.

15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್‌ 2 ಸ್ಥಾನಗಳನ್ನು ಪಡೆದಿದ್ದು ಜೆಡಿಎಸ್‌ ಶೂನ್ಯ ಸಂಪಾದನೆ ಮಾಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top