Connect with us

Dvgsuddi Kannada | online news portal | Kannada news online

15 ಕ್ಷೇತ್ರದಲ್ಲಿಯೂ ಬಿಜೆಪಿ ಅಲೆ; ಬಸವರಾಜ್ ಬೊಮ್ಮಾಯಿ

ರಾಜಕೀಯ

15 ಕ್ಷೇತ್ರದಲ್ಲಿಯೂ ಬಿಜೆಪಿ ಅಲೆ; ಬಸವರಾಜ್ ಬೊಮ್ಮಾಯಿ

ಡಿವಿಜಿ ಸುದ್ದಿ, ದಾವಣಗೆರೆ: ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರದಳಲ್ಲಿಯೂ ಬಿಜೆಪಿ ಅಲೆ ಇದ್ದು, 15 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಯಾದ ಬಳಿಕ 15 ಕ್ಷೇತ್ರಗಳಲ್ಲಿ ಬಿಜೆಪಿ ಅಲೆ ಇದೆ.  ನನಗೆ ರಾಣೆಬೆನ್ನೂರು ಹಾಗೂ ಹಿರೇಕೆರೂರ ಕ್ಷೇತ್ರದ ಉಸ್ತುವಾರಿ ವಹಿಸಿದ್ದು,  ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಮಾಜಿ ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ ಅವರು ಜೆಡಿಎಸ್  ಪಕ್ಷವನ್ನ ಕೋತಿಗೆ ಹೊಲಿಕೆ ಮಾಡಿದ್ದಾರೆ.  ಇದಕ್ಕೆ ಜೆಡಿಎಸ್ ನವರು ಉತ್ತರ ಕೊಡಬೇಕು. ಜೆಡಿಎಸ್ ಉತ್ತರ ಕೊಡದಿದ್ದರೇ ಪರಮೇಶ್ವರ ಹೇಳಿಕೆ ಸತ್ಯ ಹೇಳಿದ್ದಾರೆ ಎಂದುಅ ಅರ್ಥ ಆಗುತ್ತದೆ. ಜೆಡಿಎಸ್ ನ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಮೊದಲು ಬಿಜೆಪಿ ಯಲ್ಲಿ ಇದ್ದವರು. ಜೊತೆಗೆ ಹಿರಿಯ ರಾಜಕಾರಣಿ. ಸದ್ಯಕ್ಕೆ ಅವರು ತಟಸ್ಥರಾಗಿದ್ದಾರೆ. ಈ. ಬಗ್ಗೆ  ಯಾವುದೇ ಹೇಳಿಕೆ ನೀಡಲ್ಲ ಎಂದು ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top